ಬ್ರೇಕಿಂಗ್ ನ್ಯೂಸ್
02-05-21 06:34 pm Headline Karnataka Political Bureau ಕರ್ನಾಟಕ
ಬೆಲಗಾವಿ, ಮೇ 2: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ರೋಚಕ ಹಣಾಹಣಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿ ಗೆಲುವು ಸಾಧಿಸಿದ್ದಾರೆ.
ಪ್ರತಿ ಸುತ್ತಿನಲ್ಲೂ ಹಾವು-ಏಣಿ ಆಟದಂತಿದ್ದ ಬೆಳಗಾವಿ ಕ್ಷೇತ್ರದ ಮತ ಎಣಿಕೆ ಹಂತಿಮ ಹಂತದವರೆಗೂ ಗೆಲುವಿನ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮುನ್ನಡೆ ಕಾಯ್ದುಕೊಂಡಿದ್ದರೆ, ನಂತರ ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿ ಮುನ್ನಡೆ ಸಾಧಿಸಿದ್ದರು.
ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಸಲಾಗಿತ್ತು. ರೋಚಕ ಘಟ್ಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರನ್ನು ಮಂಗಲ ಸುರೇಶ್ ಅಂಗಡಿ ಸೋಲಿಸಿದ್ದಾರೆ. ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪೈಪೋಟಿ ಮುಂದುವರೆದು ಕಾಂಗ್ರೆಸ್ ಪಕ್ಷಕ್ಕೆ ವಿರೋಚಿತ ಸೋಲು ಉಂಟಾಗಿದೆ.
ಅಂತಿಮ ಹಂತದಲ್ಲಿ ಬಿಜೆಪಿಯ ಅಭ್ಯರ್ಥಿ ಮಂಗಲ ಅಂಗಡಿ ಮುನ್ನಡೆ ಕಾಯ್ದುಕೊಂಡು, ಸುಮಾರು 3000ಕ್ಕೂ ಅಧಿಕ ಮತಗಳಿಂದ ಸತೀಶ್ ಜಾರಕಿಹೊಳಿ ವಿರುದ್ಧ ಮಂಗಲ ಅಂಗಡಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿಗೆ 4,35,202 ಮತಗಳು ಸಿಕ್ಕಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೆ 4,32,299 ಮತಗಳು ದೊರಕಿದೆ.
Bharatiya Janata Party (BJP) candidate Mangala Suresh Angadi bags major vicotry in Belgaum Assembly constituency election in Karnataka on Sunday.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm