ಬ್ರೇಕಿಂಗ್ ನ್ಯೂಸ್
02-05-21 06:34 pm Headline Karnataka Political Bureau ಕರ್ನಾಟಕ
ಬೆಲಗಾವಿ, ಮೇ 2: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ರೋಚಕ ಹಣಾಹಣಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿ ಗೆಲುವು ಸಾಧಿಸಿದ್ದಾರೆ.
ಪ್ರತಿ ಸುತ್ತಿನಲ್ಲೂ ಹಾವು-ಏಣಿ ಆಟದಂತಿದ್ದ ಬೆಳಗಾವಿ ಕ್ಷೇತ್ರದ ಮತ ಎಣಿಕೆ ಹಂತಿಮ ಹಂತದವರೆಗೂ ಗೆಲುವಿನ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮುನ್ನಡೆ ಕಾಯ್ದುಕೊಂಡಿದ್ದರೆ, ನಂತರ ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿ ಮುನ್ನಡೆ ಸಾಧಿಸಿದ್ದರು.
ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಸಲಾಗಿತ್ತು. ರೋಚಕ ಘಟ್ಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರನ್ನು ಮಂಗಲ ಸುರೇಶ್ ಅಂಗಡಿ ಸೋಲಿಸಿದ್ದಾರೆ. ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪೈಪೋಟಿ ಮುಂದುವರೆದು ಕಾಂಗ್ರೆಸ್ ಪಕ್ಷಕ್ಕೆ ವಿರೋಚಿತ ಸೋಲು ಉಂಟಾಗಿದೆ.
ಅಂತಿಮ ಹಂತದಲ್ಲಿ ಬಿಜೆಪಿಯ ಅಭ್ಯರ್ಥಿ ಮಂಗಲ ಅಂಗಡಿ ಮುನ್ನಡೆ ಕಾಯ್ದುಕೊಂಡು, ಸುಮಾರು 3000ಕ್ಕೂ ಅಧಿಕ ಮತಗಳಿಂದ ಸತೀಶ್ ಜಾರಕಿಹೊಳಿ ವಿರುದ್ಧ ಮಂಗಲ ಅಂಗಡಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿಗೆ 4,35,202 ಮತಗಳು ಸಿಕ್ಕಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೆ 4,32,299 ಮತಗಳು ದೊರಕಿದೆ.
Bharatiya Janata Party (BJP) candidate Mangala Suresh Angadi bags major vicotry in Belgaum Assembly constituency election in Karnataka on Sunday.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm