ಬ್ರೇಕಿಂಗ್ ನ್ಯೂಸ್
02-05-21 06:34 pm Headline Karnataka Political Bureau ಕರ್ನಾಟಕ
ಬೆಲಗಾವಿ, ಮೇ 2: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ರೋಚಕ ಹಣಾಹಣಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿ ಗೆಲುವು ಸಾಧಿಸಿದ್ದಾರೆ.
ಪ್ರತಿ ಸುತ್ತಿನಲ್ಲೂ ಹಾವು-ಏಣಿ ಆಟದಂತಿದ್ದ ಬೆಳಗಾವಿ ಕ್ಷೇತ್ರದ ಮತ ಎಣಿಕೆ ಹಂತಿಮ ಹಂತದವರೆಗೂ ಗೆಲುವಿನ ಗುಟ್ಟು ಬಿಟ್ಟುಕೊಟ್ಟಿರಲಿಲ್ಲ. ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮುನ್ನಡೆ ಕಾಯ್ದುಕೊಂಡಿದ್ದರೆ, ನಂತರ ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿ ಮುನ್ನಡೆ ಸಾಧಿಸಿದ್ದರು.
ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಸಲಾಗಿತ್ತು. ರೋಚಕ ಘಟ್ಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರನ್ನು ಮಂಗಲ ಸುರೇಶ್ ಅಂಗಡಿ ಸೋಲಿಸಿದ್ದಾರೆ. ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪೈಪೋಟಿ ಮುಂದುವರೆದು ಕಾಂಗ್ರೆಸ್ ಪಕ್ಷಕ್ಕೆ ವಿರೋಚಿತ ಸೋಲು ಉಂಟಾಗಿದೆ.
ಅಂತಿಮ ಹಂತದಲ್ಲಿ ಬಿಜೆಪಿಯ ಅಭ್ಯರ್ಥಿ ಮಂಗಲ ಅಂಗಡಿ ಮುನ್ನಡೆ ಕಾಯ್ದುಕೊಂಡು, ಸುಮಾರು 3000ಕ್ಕೂ ಅಧಿಕ ಮತಗಳಿಂದ ಸತೀಶ್ ಜಾರಕಿಹೊಳಿ ವಿರುದ್ಧ ಮಂಗಲ ಅಂಗಡಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿಗೆ 4,35,202 ಮತಗಳು ಸಿಕ್ಕಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿಗೆ 4,32,299 ಮತಗಳು ದೊರಕಿದೆ.
Bharatiya Janata Party (BJP) candidate Mangala Suresh Angadi bags major vicotry in Belgaum Assembly constituency election in Karnataka on Sunday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm