ಬ್ರೇಕಿಂಗ್ ನ್ಯೂಸ್
26-08-20 04:56 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 26: ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ಲೈನ್ ಮೂಲಕ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದೆ. ಅಕ್ಟೋಬರ್ ತಿಂಗಳಿನಿಂದ ನೇರ(ಆಫ್ಲೈನ್) ತರಗತಿಗಳು ಶುರುವಾಗಲಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ ಪ್ರಕಟಿಸಿದರು.
ಬೆಂಗಳೂರಿನ ಸುಬ್ರಹ್ಮಣ್ಯ ನಗರದ ವಾರ್ಡ್ ಸಂಖ್ಯೆ 66ರಲ್ಲಿ ಮಂಗಳವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ ಕೆಲ ಪದವಿ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ಸರಕಾರವೂ ಮುಂದಿನ ತಿಂಗಳಿಂದ ಆನ್ಲೈನ್ ಮೂಲಕವೇ ಎಲ್ಲ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರ್ಣ ಪ್ರಮಾಣದಲ್ಲಿ ಚಾಲನೆ ನೀಡಲು ನಿರ್ಧರಿಸಿದೆ ಎಂದರು.

ಜತೆಗೆ, ಅಕ್ಟೋಬರ್ ತಿಂಗಳಿಂದಲೇ ಎಲ್ಲ ಕಾಲೇಜುಗಳನ್ನು ಆರಂಭಿಸಲಾಗುವುದು. ವಿದ್ಯಾರ್ಥಿಗಳು ಕೂಡ ತರಗತಿಗಳಿಗೆ ಹಾಜರಾಗಬೇಕಾಗುತ್ತದೆ ಎಂದರು.
ತರಗತಿಗಳನ್ನು ಆರಂಭಿಸುವ ಬಗ್ಗೆ ಈಗಾಗಲೇ ಯುಜಿಸಿ ಮಾರ್ಗಸೂಚಿಯಂತೆ ರಾಜ್ಯ ಸರಕಾರ ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೇಂದ್ರ ಸರ್ಕಾರದ ಆದೇಶ ಬರುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ರಾಜ್ಯವು ಕಾರ್ಯೋನ್ಮುಖವಾಗಲಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm