ಬ್ರೇಕಿಂಗ್ ನ್ಯೂಸ್
03-05-21 10:41 pm Bengaluru Correspondent ಕರ್ನಾಟಕ
ಬೆಂಗಳೂರು, ಮೇ 03: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 44438 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಒಂದೇ ದಿನದಲ್ಲಿ 20901 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ, ಇಲ್ಲಿಯವರೆಗೆ 1185299 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಭಾನುವಾರಕ್ಕೆ ಹೋಲಿಸಿದರೆ ಕೊರೊನಾ ಸೋಂಕಿತ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗಿವೆ. ಒಂದೇ ದಿನದಲ್ಲಿ 239 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇದುವರೆಗೆ 16250 ಮಂದಿ ಮೃತಪಟ್ಟಿದ್ದಾರೆ.
444734 ಸಕ್ರಿಯ ಪ್ರಕರಣಗಳಿವೆ, ಒಟ್ಟು 1646303 ಪ್ರಕರಣಗಳಿವೆ. ಬಾಗಲಕೋಟೆ 569, ಬಳ್ಳಾರಿ 990, ಬೆಳಗಾವಿ 559, ಬೆಂಗಳೂರು ಗ್ರಾಮಾಂತರ 815, ಬೆಂಗಳೂರು ನಗರ 22115, ಬೀದರ್ 396, ಚಾಮರಾಜನಗರ 724, ಚಿಕ್ಕಬಳ್ಳಾಪುರ 886, ಚಿಕ್ಕಮಗಳೂರು 206, ಚಿತ್ರದುರ್ಗ 151, ದಕ್ಷಿಣ ಕನ್ನಡ 793, ದಾವಣಗೆರೆ 104, ಧಾರವಾಡ 1021, ಗದಗ 191, ಹಾಸನ 1673, ಹಾವೇರಿ 330, ಕಲಬುರಗಿ 1083, ಕೊಡಗು 628, ಕೋಲಾರ 656, ಕೊಪ್ಪಳ 617, ಮಂಡ್ಯ 1367, ಮೈಸೂರು 2685, ರಾಯಚೂರು 529, ರಾಮನಗರ 492, ಶಿವಮೊಗ್ಗ 584, ತುಮಕೂರು 2361, ಉಡುಪಿ 529, ಉತ್ತರ ಕನ್ನಡ 776, ವಿಜಯಪುರ 274, ಯಾದಗಿರಿಯಲ್ಲಿ 337 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
Karnataka on Monday reported 44,438 Covid-19 deaths and 239 related deaths, taking the total caseload and fatalities to 16.46 lakh and 16,250 respectively, the health department said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm