ಬ್ರೇಕಿಂಗ್ ನ್ಯೂಸ್
03-05-21 10:41 pm Bengaluru Correspondent ಕರ್ನಾಟಕ
ಬೆಂಗಳೂರು, ಮೇ 03: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 44438 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಒಂದೇ ದಿನದಲ್ಲಿ 20901 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ, ಇಲ್ಲಿಯವರೆಗೆ 1185299 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಭಾನುವಾರಕ್ಕೆ ಹೋಲಿಸಿದರೆ ಕೊರೊನಾ ಸೋಂಕಿತ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗಿವೆ. ಒಂದೇ ದಿನದಲ್ಲಿ 239 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇದುವರೆಗೆ 16250 ಮಂದಿ ಮೃತಪಟ್ಟಿದ್ದಾರೆ.
444734 ಸಕ್ರಿಯ ಪ್ರಕರಣಗಳಿವೆ, ಒಟ್ಟು 1646303 ಪ್ರಕರಣಗಳಿವೆ. ಬಾಗಲಕೋಟೆ 569, ಬಳ್ಳಾರಿ 990, ಬೆಳಗಾವಿ 559, ಬೆಂಗಳೂರು ಗ್ರಾಮಾಂತರ 815, ಬೆಂಗಳೂರು ನಗರ 22115, ಬೀದರ್ 396, ಚಾಮರಾಜನಗರ 724, ಚಿಕ್ಕಬಳ್ಳಾಪುರ 886, ಚಿಕ್ಕಮಗಳೂರು 206, ಚಿತ್ರದುರ್ಗ 151, ದಕ್ಷಿಣ ಕನ್ನಡ 793, ದಾವಣಗೆರೆ 104, ಧಾರವಾಡ 1021, ಗದಗ 191, ಹಾಸನ 1673, ಹಾವೇರಿ 330, ಕಲಬುರಗಿ 1083, ಕೊಡಗು 628, ಕೋಲಾರ 656, ಕೊಪ್ಪಳ 617, ಮಂಡ್ಯ 1367, ಮೈಸೂರು 2685, ರಾಯಚೂರು 529, ರಾಮನಗರ 492, ಶಿವಮೊಗ್ಗ 584, ತುಮಕೂರು 2361, ಉಡುಪಿ 529, ಉತ್ತರ ಕನ್ನಡ 776, ವಿಜಯಪುರ 274, ಯಾದಗಿರಿಯಲ್ಲಿ 337 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
Karnataka on Monday reported 44,438 Covid-19 deaths and 239 related deaths, taking the total caseload and fatalities to 16.46 lakh and 16,250 respectively, the health department said.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm