ಬ್ರೇಕಿಂಗ್ ನ್ಯೂಸ್
04-05-21 12:37 pm Headline Karnataka News Network ಕರ್ನಾಟಕ
Photo credits : unicef
ಕಲಬುರ್ಗಿ,ಮೇ 04: ಇಲ್ಲಿನ ತಾಲ್ಲೂಕು ಆಸ್ಪತ್ರೆಯಲ್ಲಿ ಸೋಮವಾರ ತಡರಾತ್ರಿ ಆಮ್ಲಜನಕದ ಕೊರತೆಯಿಂದ ನಾಲ್ವರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
ಈ ಆಸ್ಪತ್ರೆಯಲ್ಲಿ ಒಟ್ಟು 30 ರೋಗಿಗಳು ಅಡ್ಮಿಟ್ ಆಗಿದ್ದಾರೆ. ಆದರೆ, ಸೋಮವಾರ ಆರು ಸಿಲಿಂಡರ್ ಮಾತ್ರ ಇದ್ದವು. ಅವುಗಳನ್ನು ಆರು ಮಂದಿಗೆ ನೀಡಲಾಗಿತ್ತು. ಆದರೆ, ಸೋಮವಾರ ತಡರಾತ್ರಿ ಆರೂ ಸಿಲಿಂಡರ್ಗಳು ಖಾಲಿ ಆದ ಕಾರಣ ನಾಲ್ವರು ಬೆಡ್ಗಳ ಮೇಲೆ ನರಳಾಡಿ ಪ್ರಾಣ ಬಿಟ್ಟಿದ್ದಾರೆ.

ತಾಲ್ಲೂಕು ಆರೋಗ್ಯಾಧಿಕಾರಿಗಳು ಮಂಗಳವಾರ ಬೆಳಿಗ್ಗೆ ಆಮ್ಲಜನಕ ಪೂರೈಸುವಂತೆ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದಾರೆ. ಬೆಳಿಗ್ಗೆ 11.30ರ ಸುಮಾರಿಗೆ ಆಮ್ಲಜನಕ ಸಿಲಿಂಡರ್ಗಳು ಆಸ್ಪತ್ರೆ ತಲುಪಿದ್ದರಿಂದ ಉಳಿದವರು ನಿಟ್ಟುಸಿರು ಬಿಟ್ಟಿದ್ದಾರೆ.

ಅಫಜಲಪುರ ಆಸ್ಪತ್ರೆಯಲ್ಲಿ ಫಿಜಿಷಿಯನ್ರೇ ಇಲ್ಲ
‘ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಫಿಜಿಷಿಯನ್ರೇ ಇಲ್ಲ. ಅಗತ್ಯಕ್ಕೆ ತಕ್ಕಷ್ಟು ಸಿಲಿಂಡರ್ ಗಳು ಇಲ್ಲ. ಖಾಲಿಯಾಗುತ್ತಿದ್ದಂತೆಯೇ ಕಲಬುರ್ಗಿಗೆ ಹೋಗಿ ತುಂಬಿಸಿಕೊಂಡು ಬರುತ್ತಿದ್ದೇವೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ’ ಎಂದು ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ ದೂರಿದ್ದಾರೆ.

ಸರ್ಕಾರಕ್ಕೆ ಗಂಭೀರತೆ ಇಲ್ಲ;
ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಫಿಜಿಷಿಯನ್ರೇ ಇಲ್ಲ. ಅಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವವರು ಯಾರು’ ಎಂದು ಅವರು ಪ್ರಶ್ನಿಸಿದ್ದಾರೆ.

ಆಮ್ಲಜನಕ ಕೊರತೆ ಇಲ್ಲ: ಸಚಿವ, ಸಂಸದ;
‘ಅಫಜಲಪುರ ಆಸ್ಪತ್ರೆಯಲ್ಲಿ ನಾಲ್ಕು ಆಮ್ಲಜನಕ ಸಿಲಿಂಡರ್ ಇವೆ. ಕೋವಿಡ್ನಿಂದ ಆರೋಗ್ಯ ವಿಷಯಮಿಸಿದ್ದರಿಂದ ಸೋಮವಾರ ಮೂವರು ಹಾಗೂ ಮಂಗಳವಾರ ಒಬ್ಬ ರೋಗಿ ಸತ್ತಿದ್ದಾರೆ. ಆಮ್ಜಜನಕದ ಕೊರತೆಯಿಂದ ಈ ಸಾವು ಸಂಭವಿಸಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
Four Covid-19 patients died of oxygen shortage at the Afzalpur taluk hospital in Kalaburagi district on Monday late at night.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm