ಬ್ರೇಕಿಂಗ್ ನ್ಯೂಸ್
05-05-21 03:53 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 5: ಕೋವಿಡ್ ಹೆಚ್ಚುತ್ತಿರುವ ಕಾರಣ ರಾಜ್ಯದಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸಂದರ್ಭವನ್ನು ಗಮನದಲ್ಲಿರಿಸಿ 2020-21ನೇ ಸಾಲಿನ ಬೇಸಿಗೆ ರಜಾ ಅವಧಿಯನ್ನು ಪರಿಷ್ಕರಿಸಲಾಗಿದೆ.
ಪ್ರಾಥಮಿಕ ಶಾಲೆಗಳಿಗೆ ಈ ಹಿಂದೆಯೇ ತಿಳಿಸಿದಂತೆ ಏ. 27ರಿಂದ ಜೂನ್ 14ರವರೆಗೆ ಬೇಸಿಗೆ ರಜೆ ನೀಡಲಾಗಿದೆ. ಜೂನ್ 15ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಆದರೆ, ಪ್ರೌಢ ಶಾಲೆಗಳಿಗೆ ಮೇ 31ರವರೆಗೆ ಬೇಸಿಗೆ ರಜೆ ನೀಡಲಾಗಿದೆ.

2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಜೂನ್ 1ರಿಂದ 14ರವರೆಗೆ ಪುನರ್ ಮನನ ತರಗತಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಈ ಮಕ್ಕಳಿಗೆ ಜೂನ್ 21ರಿಂದ ಜುಲೈ 5ರವರೆಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ.

ಪ್ರೌಢ ಶಾಲೆಗಳ 8, 9, 10ನೇ ವಿದ್ಯಾರ್ಥಿಗಳಿಗೆ ಜೂನ್ 15ರಿಂದ 2021–22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ.

‘ಬೇಸಿಗೆ ರಜೆ ಅವಧಿಯಲ್ಲಿ ಪ್ರೌಢಶಾಲೆಗಳ ಶಿಕ್ಷಕರು ಎಸ್ಸೆಸ್ಸೆಲ್ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು., ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.
Summer holidays have been granted to Schools till may 31st clarifies surest Kumar at the press meet held in Bangalore.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm