ಬ್ರೇಕಿಂಗ್ ನ್ಯೂಸ್
05-05-21 03:53 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 5: ಕೋವಿಡ್ ಹೆಚ್ಚುತ್ತಿರುವ ಕಾರಣ ರಾಜ್ಯದಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸಂದರ್ಭವನ್ನು ಗಮನದಲ್ಲಿರಿಸಿ 2020-21ನೇ ಸಾಲಿನ ಬೇಸಿಗೆ ರಜಾ ಅವಧಿಯನ್ನು ಪರಿಷ್ಕರಿಸಲಾಗಿದೆ.
ಪ್ರಾಥಮಿಕ ಶಾಲೆಗಳಿಗೆ ಈ ಹಿಂದೆಯೇ ತಿಳಿಸಿದಂತೆ ಏ. 27ರಿಂದ ಜೂನ್ 14ರವರೆಗೆ ಬೇಸಿಗೆ ರಜೆ ನೀಡಲಾಗಿದೆ. ಜೂನ್ 15ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಆದರೆ, ಪ್ರೌಢ ಶಾಲೆಗಳಿಗೆ ಮೇ 31ರವರೆಗೆ ಬೇಸಿಗೆ ರಜೆ ನೀಡಲಾಗಿದೆ.

2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಜೂನ್ 1ರಿಂದ 14ರವರೆಗೆ ಪುನರ್ ಮನನ ತರಗತಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಈ ಮಕ್ಕಳಿಗೆ ಜೂನ್ 21ರಿಂದ ಜುಲೈ 5ರವರೆಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ.

ಪ್ರೌಢ ಶಾಲೆಗಳ 8, 9, 10ನೇ ವಿದ್ಯಾರ್ಥಿಗಳಿಗೆ ಜೂನ್ 15ರಿಂದ 2021–22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ.

‘ಬೇಸಿಗೆ ರಜೆ ಅವಧಿಯಲ್ಲಿ ಪ್ರೌಢಶಾಲೆಗಳ ಶಿಕ್ಷಕರು ಎಸ್ಸೆಸ್ಸೆಲ್ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು., ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.
Summer holidays have been granted to Schools till may 31st clarifies surest Kumar at the press meet held in Bangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm