ಬ್ರೇಕಿಂಗ್ ನ್ಯೂಸ್
05-05-21 03:53 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 5: ಕೋವಿಡ್ ಹೆಚ್ಚುತ್ತಿರುವ ಕಾರಣ ರಾಜ್ಯದಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸಂದರ್ಭವನ್ನು ಗಮನದಲ್ಲಿರಿಸಿ 2020-21ನೇ ಸಾಲಿನ ಬೇಸಿಗೆ ರಜಾ ಅವಧಿಯನ್ನು ಪರಿಷ್ಕರಿಸಲಾಗಿದೆ.
ಪ್ರಾಥಮಿಕ ಶಾಲೆಗಳಿಗೆ ಈ ಹಿಂದೆಯೇ ತಿಳಿಸಿದಂತೆ ಏ. 27ರಿಂದ ಜೂನ್ 14ರವರೆಗೆ ಬೇಸಿಗೆ ರಜೆ ನೀಡಲಾಗಿದೆ. ಜೂನ್ 15ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಆದರೆ, ಪ್ರೌಢ ಶಾಲೆಗಳಿಗೆ ಮೇ 31ರವರೆಗೆ ಬೇಸಿಗೆ ರಜೆ ನೀಡಲಾಗಿದೆ.

2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಜೂನ್ 1ರಿಂದ 14ರವರೆಗೆ ಪುನರ್ ಮನನ ತರಗತಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಈ ಮಕ್ಕಳಿಗೆ ಜೂನ್ 21ರಿಂದ ಜುಲೈ 5ರವರೆಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ.

ಪ್ರೌಢ ಶಾಲೆಗಳ 8, 9, 10ನೇ ವಿದ್ಯಾರ್ಥಿಗಳಿಗೆ ಜೂನ್ 15ರಿಂದ 2021–22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ.

‘ಬೇಸಿಗೆ ರಜೆ ಅವಧಿಯಲ್ಲಿ ಪ್ರೌಢಶಾಲೆಗಳ ಶಿಕ್ಷಕರು ಎಸ್ಸೆಸ್ಸೆಲ್ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು., ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.
Summer holidays have been granted to Schools till may 31st clarifies surest Kumar at the press meet held in Bangalore.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm