ಬ್ರೇಕಿಂಗ್ ನ್ಯೂಸ್
05-05-21 03:53 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 5: ಕೋವಿಡ್ ಹೆಚ್ಚುತ್ತಿರುವ ಕಾರಣ ರಾಜ್ಯದಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸಂದರ್ಭವನ್ನು ಗಮನದಲ್ಲಿರಿಸಿ 2020-21ನೇ ಸಾಲಿನ ಬೇಸಿಗೆ ರಜಾ ಅವಧಿಯನ್ನು ಪರಿಷ್ಕರಿಸಲಾಗಿದೆ.
ಪ್ರಾಥಮಿಕ ಶಾಲೆಗಳಿಗೆ ಈ ಹಿಂದೆಯೇ ತಿಳಿಸಿದಂತೆ ಏ. 27ರಿಂದ ಜೂನ್ 14ರವರೆಗೆ ಬೇಸಿಗೆ ರಜೆ ನೀಡಲಾಗಿದೆ. ಜೂನ್ 15ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಆದರೆ, ಪ್ರೌಢ ಶಾಲೆಗಳಿಗೆ ಮೇ 31ರವರೆಗೆ ಬೇಸಿಗೆ ರಜೆ ನೀಡಲಾಗಿದೆ.

2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಜೂನ್ 1ರಿಂದ 14ರವರೆಗೆ ಪುನರ್ ಮನನ ತರಗತಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಈ ಮಕ್ಕಳಿಗೆ ಜೂನ್ 21ರಿಂದ ಜುಲೈ 5ರವರೆಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ.

ಪ್ರೌಢ ಶಾಲೆಗಳ 8, 9, 10ನೇ ವಿದ್ಯಾರ್ಥಿಗಳಿಗೆ ಜೂನ್ 15ರಿಂದ 2021–22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ.

‘ಬೇಸಿಗೆ ರಜೆ ಅವಧಿಯಲ್ಲಿ ಪ್ರೌಢಶಾಲೆಗಳ ಶಿಕ್ಷಕರು ಎಸ್ಸೆಸ್ಸೆಲ್ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು., ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.
Summer holidays have been granted to Schools till may 31st clarifies surest Kumar at the press meet held in Bangalore.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm