ಬ್ರೇಕಿಂಗ್ ನ್ಯೂಸ್
05-05-21 03:53 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 5: ಕೋವಿಡ್ ಹೆಚ್ಚುತ್ತಿರುವ ಕಾರಣ ರಾಜ್ಯದಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸಂದರ್ಭವನ್ನು ಗಮನದಲ್ಲಿರಿಸಿ 2020-21ನೇ ಸಾಲಿನ ಬೇಸಿಗೆ ರಜಾ ಅವಧಿಯನ್ನು ಪರಿಷ್ಕರಿಸಲಾಗಿದೆ.
ಪ್ರಾಥಮಿಕ ಶಾಲೆಗಳಿಗೆ ಈ ಹಿಂದೆಯೇ ತಿಳಿಸಿದಂತೆ ಏ. 27ರಿಂದ ಜೂನ್ 14ರವರೆಗೆ ಬೇಸಿಗೆ ರಜೆ ನೀಡಲಾಗಿದೆ. ಜೂನ್ 15ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಆದರೆ, ಪ್ರೌಢ ಶಾಲೆಗಳಿಗೆ ಮೇ 31ರವರೆಗೆ ಬೇಸಿಗೆ ರಜೆ ನೀಡಲಾಗಿದೆ.

2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಜೂನ್ 1ರಿಂದ 14ರವರೆಗೆ ಪುನರ್ ಮನನ ತರಗತಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಈ ಮಕ್ಕಳಿಗೆ ಜೂನ್ 21ರಿಂದ ಜುಲೈ 5ರವರೆಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ.

ಪ್ರೌಢ ಶಾಲೆಗಳ 8, 9, 10ನೇ ವಿದ್ಯಾರ್ಥಿಗಳಿಗೆ ಜೂನ್ 15ರಿಂದ 2021–22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ.

‘ಬೇಸಿಗೆ ರಜೆ ಅವಧಿಯಲ್ಲಿ ಪ್ರೌಢಶಾಲೆಗಳ ಶಿಕ್ಷಕರು ಎಸ್ಸೆಸ್ಸೆಲ್ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು., ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.
Summer holidays have been granted to Schools till may 31st clarifies surest Kumar at the press meet held in Bangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm