ಬ್ರೇಕಿಂಗ್ ನ್ಯೂಸ್
05-05-21 03:53 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 5: ಕೋವಿಡ್ ಹೆಚ್ಚುತ್ತಿರುವ ಕಾರಣ ರಾಜ್ಯದಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸಂದರ್ಭವನ್ನು ಗಮನದಲ್ಲಿರಿಸಿ 2020-21ನೇ ಸಾಲಿನ ಬೇಸಿಗೆ ರಜಾ ಅವಧಿಯನ್ನು ಪರಿಷ್ಕರಿಸಲಾಗಿದೆ.
ಪ್ರಾಥಮಿಕ ಶಾಲೆಗಳಿಗೆ ಈ ಹಿಂದೆಯೇ ತಿಳಿಸಿದಂತೆ ಏ. 27ರಿಂದ ಜೂನ್ 14ರವರೆಗೆ ಬೇಸಿಗೆ ರಜೆ ನೀಡಲಾಗಿದೆ. ಜೂನ್ 15ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಆದರೆ, ಪ್ರೌಢ ಶಾಲೆಗಳಿಗೆ ಮೇ 31ರವರೆಗೆ ಬೇಸಿಗೆ ರಜೆ ನೀಡಲಾಗಿದೆ.

2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಜೂನ್ 1ರಿಂದ 14ರವರೆಗೆ ಪುನರ್ ಮನನ ತರಗತಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಈ ಮಕ್ಕಳಿಗೆ ಜೂನ್ 21ರಿಂದ ಜುಲೈ 5ರವರೆಗೆ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ.

ಪ್ರೌಢ ಶಾಲೆಗಳ 8, 9, 10ನೇ ವಿದ್ಯಾರ್ಥಿಗಳಿಗೆ ಜೂನ್ 15ರಿಂದ 2021–22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದೆ.

‘ಬೇಸಿಗೆ ರಜೆ ಅವಧಿಯಲ್ಲಿ ಪ್ರೌಢಶಾಲೆಗಳ ಶಿಕ್ಷಕರು ಎಸ್ಸೆಸ್ಸೆಲ್ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನ ಹರಿಸಬೇಕು., ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ತಿಳಿಸಿದ್ದಾರೆ.
Summer holidays have been granted to Schools till may 31st clarifies surest Kumar at the press meet held in Bangalore.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm