ಬ್ರೇಕಿಂಗ್ ನ್ಯೂಸ್
05-05-21 08:12 pm Headline Karnataka News Network ಕರ್ನಾಟಕ
ಬೆಳಗಾವಿ, ಮೇ 5: ವೆಂಟಿಲೇಟರ್ ಬೆಡ್ ಸಿಗದೇ ಬೆಳಗಾವಿಯಲ್ಲಿ ಇಂದು ಕೂಡ ನಾಲ್ವರು ಕೋವಿಡ್ ಸೋಂಕಿತ ರೋಗಿಗಳು ಸಾವು ಕಂಡಿದ್ದಾರೆ.
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಇಲ್ಲದೆ, ವೆಂಟಿಲೇಟರ್ ಬೆಡ್ ಸಿಗದೇ ಬೆಳಗ್ಗೆಯಿಂದ ನಾಲ್ವರ ಸಾವನ್ನಪ್ಪಿದ್ದಾರೆ. ಬೆಡ್ ಕೊಡಿಸಿ ಅಂತಾ ಕಣ್ಣೀರಿಟ್ಟಿದ್ದ 56 ವರ್ಷದ ರೋಗಿ ಉಸಿರಾಟದ ಸಮಸ್ಯೆಗೆ ಒಳಗಾಗಿ ಕೊನೆಗೆ ವೆಂಟಿಲೇಟರ್ ಸಿಗದೇ ಸಾವು ಕಂಡಿದ್ದಾರೆ.
ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ನಾಲ್ಕು ಗಂಟೆಗಳ ಹಿಂದೆ ವ್ಯಕ್ತಿ ದಾಖಲಾಗಿದ್ದರು. ಒಂದು ವೆಂಟಿಲೇಟರ್ ಬೆಡ್ ಕೊಡಿಸಿ ಅಂತಾ ಮೃತನ ಮಗಳು ಗೋಳಾಡಿದ್ದಳು. ನನ್ನ ಕಣ್ಣ ಮುಂದೆಯೇ ನಾಲ್ವರು ಮೃತಪಟ್ಟರು ಎಂದು ರೋಗಿಯ ಸಂಬಂಧಿ ಮೊಹಮ್ಮದ್ ಆರೋಪ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯಾದ್ಯಂತ ಆಕ್ಸಿಜನ್ ಬೆಡ್, ವೆಂಟಿಲೇಟರ್ ಬೆಡ್ಗಳ ಕೊರತೆ ಎದುರಾಗಿದ್ದು ಉಸಿರಾಟದ ತೊಂದರೆಯಿಂದ ಬಳಲುತ್ತಿರೋರಿಗೆ ಬೆಡ್, ಚಿಕಿತ್ಸೆ ಸಿಗುತ್ತಿಲ್ಲ. ಮೃತ ರೋಗಿಗಳ ಸಂಬಂಧಿಕರು ಆಸ್ಪತ್ರೆ ಮುಂಭಾಗದಲ್ಲಿ ಗೋಳಾಡುತ್ತಿರುವುದು ಸಾಮಾನ್ಯ ಎಂಬಂತಾಗಿದೆ.
Oxygen crisis deepened in certain parts of Karnataka on Wednesday, with the deaths of Four COVID patients in Belagavi allegedly due to oxygen shortage.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm