ಬ್ರೇಕಿಂಗ್ ನ್ಯೂಸ್
05-05-21 08:12 pm Headline Karnataka News Network ಕರ್ನಾಟಕ
ಬೆಳಗಾವಿ, ಮೇ 5: ವೆಂಟಿಲೇಟರ್ ಬೆಡ್ ಸಿಗದೇ ಬೆಳಗಾವಿಯಲ್ಲಿ ಇಂದು ಕೂಡ ನಾಲ್ವರು ಕೋವಿಡ್ ಸೋಂಕಿತ ರೋಗಿಗಳು ಸಾವು ಕಂಡಿದ್ದಾರೆ.
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಇಲ್ಲದೆ, ವೆಂಟಿಲೇಟರ್ ಬೆಡ್ ಸಿಗದೇ ಬೆಳಗ್ಗೆಯಿಂದ ನಾಲ್ವರ ಸಾವನ್ನಪ್ಪಿದ್ದಾರೆ. ಬೆಡ್ ಕೊಡಿಸಿ ಅಂತಾ ಕಣ್ಣೀರಿಟ್ಟಿದ್ದ 56 ವರ್ಷದ ರೋಗಿ ಉಸಿರಾಟದ ಸಮಸ್ಯೆಗೆ ಒಳಗಾಗಿ ಕೊನೆಗೆ ವೆಂಟಿಲೇಟರ್ ಸಿಗದೇ ಸಾವು ಕಂಡಿದ್ದಾರೆ.
ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ನಾಲ್ಕು ಗಂಟೆಗಳ ಹಿಂದೆ ವ್ಯಕ್ತಿ ದಾಖಲಾಗಿದ್ದರು. ಒಂದು ವೆಂಟಿಲೇಟರ್ ಬೆಡ್ ಕೊಡಿಸಿ ಅಂತಾ ಮೃತನ ಮಗಳು ಗೋಳಾಡಿದ್ದಳು. ನನ್ನ ಕಣ್ಣ ಮುಂದೆಯೇ ನಾಲ್ವರು ಮೃತಪಟ್ಟರು ಎಂದು ರೋಗಿಯ ಸಂಬಂಧಿ ಮೊಹಮ್ಮದ್ ಆರೋಪ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯಾದ್ಯಂತ ಆಕ್ಸಿಜನ್ ಬೆಡ್, ವೆಂಟಿಲೇಟರ್ ಬೆಡ್ಗಳ ಕೊರತೆ ಎದುರಾಗಿದ್ದು ಉಸಿರಾಟದ ತೊಂದರೆಯಿಂದ ಬಳಲುತ್ತಿರೋರಿಗೆ ಬೆಡ್, ಚಿಕಿತ್ಸೆ ಸಿಗುತ್ತಿಲ್ಲ. ಮೃತ ರೋಗಿಗಳ ಸಂಬಂಧಿಕರು ಆಸ್ಪತ್ರೆ ಮುಂಭಾಗದಲ್ಲಿ ಗೋಳಾಡುತ್ತಿರುವುದು ಸಾಮಾನ್ಯ ಎಂಬಂತಾಗಿದೆ.
Oxygen crisis deepened in certain parts of Karnataka on Wednesday, with the deaths of Four COVID patients in Belagavi allegedly due to oxygen shortage.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm