ಬ್ರೇಕಿಂಗ್ ನ್ಯೂಸ್
05-05-21 08:12 pm Headline Karnataka News Network ಕರ್ನಾಟಕ
ಬೆಳಗಾವಿ, ಮೇ 5: ವೆಂಟಿಲೇಟರ್ ಬೆಡ್ ಸಿಗದೇ ಬೆಳಗಾವಿಯಲ್ಲಿ ಇಂದು ಕೂಡ ನಾಲ್ವರು ಕೋವಿಡ್ ಸೋಂಕಿತ ರೋಗಿಗಳು ಸಾವು ಕಂಡಿದ್ದಾರೆ.
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಇಲ್ಲದೆ, ವೆಂಟಿಲೇಟರ್ ಬೆಡ್ ಸಿಗದೇ ಬೆಳಗ್ಗೆಯಿಂದ ನಾಲ್ವರ ಸಾವನ್ನಪ್ಪಿದ್ದಾರೆ. ಬೆಡ್ ಕೊಡಿಸಿ ಅಂತಾ ಕಣ್ಣೀರಿಟ್ಟಿದ್ದ 56 ವರ್ಷದ ರೋಗಿ ಉಸಿರಾಟದ ಸಮಸ್ಯೆಗೆ ಒಳಗಾಗಿ ಕೊನೆಗೆ ವೆಂಟಿಲೇಟರ್ ಸಿಗದೇ ಸಾವು ಕಂಡಿದ್ದಾರೆ.
ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ನಾಲ್ಕು ಗಂಟೆಗಳ ಹಿಂದೆ ವ್ಯಕ್ತಿ ದಾಖಲಾಗಿದ್ದರು. ಒಂದು ವೆಂಟಿಲೇಟರ್ ಬೆಡ್ ಕೊಡಿಸಿ ಅಂತಾ ಮೃತನ ಮಗಳು ಗೋಳಾಡಿದ್ದಳು. ನನ್ನ ಕಣ್ಣ ಮುಂದೆಯೇ ನಾಲ್ವರು ಮೃತಪಟ್ಟರು ಎಂದು ರೋಗಿಯ ಸಂಬಂಧಿ ಮೊಹಮ್ಮದ್ ಆರೋಪ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯಾದ್ಯಂತ ಆಕ್ಸಿಜನ್ ಬೆಡ್, ವೆಂಟಿಲೇಟರ್ ಬೆಡ್ಗಳ ಕೊರತೆ ಎದುರಾಗಿದ್ದು ಉಸಿರಾಟದ ತೊಂದರೆಯಿಂದ ಬಳಲುತ್ತಿರೋರಿಗೆ ಬೆಡ್, ಚಿಕಿತ್ಸೆ ಸಿಗುತ್ತಿಲ್ಲ. ಮೃತ ರೋಗಿಗಳ ಸಂಬಂಧಿಕರು ಆಸ್ಪತ್ರೆ ಮುಂಭಾಗದಲ್ಲಿ ಗೋಳಾಡುತ್ತಿರುವುದು ಸಾಮಾನ್ಯ ಎಂಬಂತಾಗಿದೆ.
Oxygen crisis deepened in certain parts of Karnataka on Wednesday, with the deaths of Four COVID patients in Belagavi allegedly due to oxygen shortage.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm