ಬ್ರೇಕಿಂಗ್ ನ್ಯೂಸ್
05-05-21 08:12 pm Headline Karnataka News Network ಕರ್ನಾಟಕ
ಬೆಳಗಾವಿ, ಮೇ 5: ವೆಂಟಿಲೇಟರ್ ಬೆಡ್ ಸಿಗದೇ ಬೆಳಗಾವಿಯಲ್ಲಿ ಇಂದು ಕೂಡ ನಾಲ್ವರು ಕೋವಿಡ್ ಸೋಂಕಿತ ರೋಗಿಗಳು ಸಾವು ಕಂಡಿದ್ದಾರೆ.
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಇಲ್ಲದೆ, ವೆಂಟಿಲೇಟರ್ ಬೆಡ್ ಸಿಗದೇ ಬೆಳಗ್ಗೆಯಿಂದ ನಾಲ್ವರ ಸಾವನ್ನಪ್ಪಿದ್ದಾರೆ. ಬೆಡ್ ಕೊಡಿಸಿ ಅಂತಾ ಕಣ್ಣೀರಿಟ್ಟಿದ್ದ 56 ವರ್ಷದ ರೋಗಿ ಉಸಿರಾಟದ ಸಮಸ್ಯೆಗೆ ಒಳಗಾಗಿ ಕೊನೆಗೆ ವೆಂಟಿಲೇಟರ್ ಸಿಗದೇ ಸಾವು ಕಂಡಿದ್ದಾರೆ.
ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ನಾಲ್ಕು ಗಂಟೆಗಳ ಹಿಂದೆ ವ್ಯಕ್ತಿ ದಾಖಲಾಗಿದ್ದರು. ಒಂದು ವೆಂಟಿಲೇಟರ್ ಬೆಡ್ ಕೊಡಿಸಿ ಅಂತಾ ಮೃತನ ಮಗಳು ಗೋಳಾಡಿದ್ದಳು. ನನ್ನ ಕಣ್ಣ ಮುಂದೆಯೇ ನಾಲ್ವರು ಮೃತಪಟ್ಟರು ಎಂದು ರೋಗಿಯ ಸಂಬಂಧಿ ಮೊಹಮ್ಮದ್ ಆರೋಪ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯಾದ್ಯಂತ ಆಕ್ಸಿಜನ್ ಬೆಡ್, ವೆಂಟಿಲೇಟರ್ ಬೆಡ್ಗಳ ಕೊರತೆ ಎದುರಾಗಿದ್ದು ಉಸಿರಾಟದ ತೊಂದರೆಯಿಂದ ಬಳಲುತ್ತಿರೋರಿಗೆ ಬೆಡ್, ಚಿಕಿತ್ಸೆ ಸಿಗುತ್ತಿಲ್ಲ. ಮೃತ ರೋಗಿಗಳ ಸಂಬಂಧಿಕರು ಆಸ್ಪತ್ರೆ ಮುಂಭಾಗದಲ್ಲಿ ಗೋಳಾಡುತ್ತಿರುವುದು ಸಾಮಾನ್ಯ ಎಂಬಂತಾಗಿದೆ.
Oxygen crisis deepened in certain parts of Karnataka on Wednesday, with the deaths of Four COVID patients in Belagavi allegedly due to oxygen shortage.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm