ಬ್ರೇಕಿಂಗ್ ನ್ಯೂಸ್
05-05-21 09:37 pm Bengaluru Correspondent ಕರ್ನಾಟಕ
ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ 24 ಗಂಟೆಗಳ ಅವಧಿಯಲ್ಲಿ ಕೋವಿಡ್–19 ದೃಢಪಟ್ಟ ಹೊಸ ಪ್ರಕರಣಗಳ ಸಂಖ್ಯೆ 50 ಸಾವಿರ ದಾಟಿದೆ. ಇದೇ ಅವಧಿಯಲ್ಲಿ ಸೋಂಕಿನಿಂದ 346 ಮಂದಿ ಮೃತಪಟ್ಟಿರುವುದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದ ಅಂತರದಲ್ಲಿ 50,112 ಪ್ರಕರಣಗಳು ದೃಢಪಟ್ಟಿವೆ. ಕೊರೊನಾ ವೈರಸ್ ಸೋಂಕಿನ ಖಚಿತ ಪ್ರಕರಣಗಳ ಪ್ರಮಾಣ ಶೇ 32.28ರಷ್ಟಾಗಿದೆ.
ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟ 23,106 ಪ್ರಕರಣಗಳು ವರದಿಯಾಗಿದ್ದು, 161 ಮಂದಿ ಸಾವಿಗೀಡಾಗಿದ್ದಾರೆ. 24 ಗಂಟೆಗಳಲ್ಲಿ 26,841 ಮಂದಿ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 4,87,288ಕ್ಕೆ ಏರಿಕೆಯಾಗಿದೆ.
ಮೈಸೂರಿನಲ್ಲಿ 2,790 ಪ್ರಕರಣಗಳು, ತುಮಕೂರಿನಲ್ಲಿ 2,335 ಪ್ರಕರಣಗಳು, ಉಡುಪಿಯಲ್ಲಿ 1,655 ಪ್ರಕರಣಗಳು, ಹಾಸನದಲ್ಲಿ 1,604 ಪ್ರಕರಣಗಳು, ಮಂಡ್ಯದಲ್ಲಿ 1,621 ಪ್ರಕರಣಗಳು ಹಾಗೂ ದಕ್ಷಿಣ ಕನ್ನಡದಲ್ಲಿ 1,529 ಪ್ರಕರಣಗಳು ದಾಖಲಾಗಿವೆ.
ರಾಜ್ಯದಲ್ಲಿ ಒಟ್ಟು 17.41 ಲಕ್ಷಕ್ಕೂ ಅಧಿಕ ಪ್ರರಕಣಗಳು ದಾಖಲಾಗಿವೆ. ಈ ಪೈಕಿ 12.36 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದರೆ, 16,884 ಮಂದಿ ಮೃತಪಟ್ಟಿದ್ದಾರೆ.
Karnataka on Wednesday reported more than 50,000 new coronavirus cases for the first time, with nearly half of them in capital Bengaluru, as the second wave of COVID-19 left patients and hospitals scrabbling for medicines and oxygen.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm