ಬ್ರೇಕಿಂಗ್ ನ್ಯೂಸ್
05-05-21 09:37 pm Bengaluru Correspondent ಕರ್ನಾಟಕ
ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ 24 ಗಂಟೆಗಳ ಅವಧಿಯಲ್ಲಿ ಕೋವಿಡ್–19 ದೃಢಪಟ್ಟ ಹೊಸ ಪ್ರಕರಣಗಳ ಸಂಖ್ಯೆ 50 ಸಾವಿರ ದಾಟಿದೆ. ಇದೇ ಅವಧಿಯಲ್ಲಿ ಸೋಂಕಿನಿಂದ 346 ಮಂದಿ ಮೃತಪಟ್ಟಿರುವುದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದ ಅಂತರದಲ್ಲಿ 50,112 ಪ್ರಕರಣಗಳು ದೃಢಪಟ್ಟಿವೆ. ಕೊರೊನಾ ವೈರಸ್ ಸೋಂಕಿನ ಖಚಿತ ಪ್ರಕರಣಗಳ ಪ್ರಮಾಣ ಶೇ 32.28ರಷ್ಟಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟ 23,106 ಪ್ರಕರಣಗಳು ವರದಿಯಾಗಿದ್ದು, 161 ಮಂದಿ ಸಾವಿಗೀಡಾಗಿದ್ದಾರೆ. 24 ಗಂಟೆಗಳಲ್ಲಿ 26,841 ಮಂದಿ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 4,87,288ಕ್ಕೆ ಏರಿಕೆಯಾಗಿದೆ.
ಮೈಸೂರಿನಲ್ಲಿ 2,790 ಪ್ರಕರಣಗಳು, ತುಮಕೂರಿನಲ್ಲಿ 2,335 ಪ್ರಕರಣಗಳು, ಉಡುಪಿಯಲ್ಲಿ 1,655 ಪ್ರಕರಣಗಳು, ಹಾಸನದಲ್ಲಿ 1,604 ಪ್ರಕರಣಗಳು, ಮಂಡ್ಯದಲ್ಲಿ 1,621 ಪ್ರಕರಣಗಳು ಹಾಗೂ ದಕ್ಷಿಣ ಕನ್ನಡದಲ್ಲಿ 1,529 ಪ್ರಕರಣಗಳು ದಾಖಲಾಗಿವೆ.
ರಾಜ್ಯದಲ್ಲಿ ಒಟ್ಟು 17.41 ಲಕ್ಷಕ್ಕೂ ಅಧಿಕ ಪ್ರರಕಣಗಳು ದಾಖಲಾಗಿವೆ. ಈ ಪೈಕಿ 12.36 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದರೆ, 16,884 ಮಂದಿ ಮೃತಪಟ್ಟಿದ್ದಾರೆ.
Karnataka on Wednesday reported more than 50,000 new coronavirus cases for the first time, with nearly half of them in capital Bengaluru, as the second wave of COVID-19 left patients and hospitals scrabbling for medicines and oxygen.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm