ಬ್ರೇಕಿಂಗ್ ನ್ಯೂಸ್
05-05-21 09:37 pm Bengaluru Correspondent ಕರ್ನಾಟಕ
ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ 24 ಗಂಟೆಗಳ ಅವಧಿಯಲ್ಲಿ ಕೋವಿಡ್–19 ದೃಢಪಟ್ಟ ಹೊಸ ಪ್ರಕರಣಗಳ ಸಂಖ್ಯೆ 50 ಸಾವಿರ ದಾಟಿದೆ. ಇದೇ ಅವಧಿಯಲ್ಲಿ ಸೋಂಕಿನಿಂದ 346 ಮಂದಿ ಮೃತಪಟ್ಟಿರುವುದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದ ಅಂತರದಲ್ಲಿ 50,112 ಪ್ರಕರಣಗಳು ದೃಢಪಟ್ಟಿವೆ. ಕೊರೊನಾ ವೈರಸ್ ಸೋಂಕಿನ ಖಚಿತ ಪ್ರಕರಣಗಳ ಪ್ರಮಾಣ ಶೇ 32.28ರಷ್ಟಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟ 23,106 ಪ್ರಕರಣಗಳು ವರದಿಯಾಗಿದ್ದು, 161 ಮಂದಿ ಸಾವಿಗೀಡಾಗಿದ್ದಾರೆ. 24 ಗಂಟೆಗಳಲ್ಲಿ 26,841 ಮಂದಿ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 4,87,288ಕ್ಕೆ ಏರಿಕೆಯಾಗಿದೆ.
ಮೈಸೂರಿನಲ್ಲಿ 2,790 ಪ್ರಕರಣಗಳು, ತುಮಕೂರಿನಲ್ಲಿ 2,335 ಪ್ರಕರಣಗಳು, ಉಡುಪಿಯಲ್ಲಿ 1,655 ಪ್ರಕರಣಗಳು, ಹಾಸನದಲ್ಲಿ 1,604 ಪ್ರಕರಣಗಳು, ಮಂಡ್ಯದಲ್ಲಿ 1,621 ಪ್ರಕರಣಗಳು ಹಾಗೂ ದಕ್ಷಿಣ ಕನ್ನಡದಲ್ಲಿ 1,529 ಪ್ರಕರಣಗಳು ದಾಖಲಾಗಿವೆ.
ರಾಜ್ಯದಲ್ಲಿ ಒಟ್ಟು 17.41 ಲಕ್ಷಕ್ಕೂ ಅಧಿಕ ಪ್ರರಕಣಗಳು ದಾಖಲಾಗಿವೆ. ಈ ಪೈಕಿ 12.36 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದರೆ, 16,884 ಮಂದಿ ಮೃತಪಟ್ಟಿದ್ದಾರೆ.
Karnataka on Wednesday reported more than 50,000 new coronavirus cases for the first time, with nearly half of them in capital Bengaluru, as the second wave of COVID-19 left patients and hospitals scrabbling for medicines and oxygen.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm