ಬ್ರೇಕಿಂಗ್ ನ್ಯೂಸ್
05-05-21 09:37 pm Bengaluru Correspondent ಕರ್ನಾಟಕ
ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ 24 ಗಂಟೆಗಳ ಅವಧಿಯಲ್ಲಿ ಕೋವಿಡ್–19 ದೃಢಪಟ್ಟ ಹೊಸ ಪ್ರಕರಣಗಳ ಸಂಖ್ಯೆ 50 ಸಾವಿರ ದಾಟಿದೆ. ಇದೇ ಅವಧಿಯಲ್ಲಿ ಸೋಂಕಿನಿಂದ 346 ಮಂದಿ ಮೃತಪಟ್ಟಿರುವುದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.
ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದ ಅಂತರದಲ್ಲಿ 50,112 ಪ್ರಕರಣಗಳು ದೃಢಪಟ್ಟಿವೆ. ಕೊರೊನಾ ವೈರಸ್ ಸೋಂಕಿನ ಖಚಿತ ಪ್ರಕರಣಗಳ ಪ್ರಮಾಣ ಶೇ 32.28ರಷ್ಟಾಗಿದೆ.
ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟ 23,106 ಪ್ರಕರಣಗಳು ವರದಿಯಾಗಿದ್ದು, 161 ಮಂದಿ ಸಾವಿಗೀಡಾಗಿದ್ದಾರೆ. 24 ಗಂಟೆಗಳಲ್ಲಿ 26,841 ಮಂದಿ ಗುಣಮುಖರಾಗಿದ್ದಾರೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 4,87,288ಕ್ಕೆ ಏರಿಕೆಯಾಗಿದೆ.
ಮೈಸೂರಿನಲ್ಲಿ 2,790 ಪ್ರಕರಣಗಳು, ತುಮಕೂರಿನಲ್ಲಿ 2,335 ಪ್ರಕರಣಗಳು, ಉಡುಪಿಯಲ್ಲಿ 1,655 ಪ್ರಕರಣಗಳು, ಹಾಸನದಲ್ಲಿ 1,604 ಪ್ರಕರಣಗಳು, ಮಂಡ್ಯದಲ್ಲಿ 1,621 ಪ್ರಕರಣಗಳು ಹಾಗೂ ದಕ್ಷಿಣ ಕನ್ನಡದಲ್ಲಿ 1,529 ಪ್ರಕರಣಗಳು ದಾಖಲಾಗಿವೆ.
ರಾಜ್ಯದಲ್ಲಿ ಒಟ್ಟು 17.41 ಲಕ್ಷಕ್ಕೂ ಅಧಿಕ ಪ್ರರಕಣಗಳು ದಾಖಲಾಗಿವೆ. ಈ ಪೈಕಿ 12.36 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದರೆ, 16,884 ಮಂದಿ ಮೃತಪಟ್ಟಿದ್ದಾರೆ.
Karnataka on Wednesday reported more than 50,000 new coronavirus cases for the first time, with nearly half of them in capital Bengaluru, as the second wave of COVID-19 left patients and hospitals scrabbling for medicines and oxygen.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm