ಬ್ರೇಕಿಂಗ್ ನ್ಯೂಸ್
26-08-20 10:42 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ಹಣಕಾಸಿನ ತೊಂದರೆಗೆ ಸಿಲುಕಿ ವೃದ್ಧೆಯ ಹತ್ಯೆಗೈದು 45 ಲಕ್ಷ ನಗದು ಹಾಗೂ ಚಿನ್ನಾಭರಣ ಲೂಟಿ ಮಾಡಿದ್ದ ದಂಪತಿ ಸೇರಿ ಮೂವರು ಆರೋಪಿಗಳನ್ನು ಕಾಡುಗೋಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ರಾಯಚೂರು ಜಿಲ್ಲೆಯ ವೀರೇಶ್, ಆತನ ಪತ್ನಿ ಚೈತ್ರಾ ಮತ್ತು ಪ್ರಶಾಂತ್ ಎಂದು ಗುರುತಿಸಲಾಗಿದೆ. ಇದೇ ತಿಂಗಳ ಆ.12ರ ಬೆಳಗ್ಗೆ 10.30ರ ವೇಳೆ ಕಾಡುಗೋಡಿಯ ಚನ್ನಸಂದ್ರದಲ್ಲಿ ಜಯಮ್ಮ(65) ಅವರ ಕೊಲೆ ನಡೆದಿತ್ತು. ಈ ಕೊಲೆಯಿಂದ ಬಡಾವಣೆಯ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದರು.
ಆರೋಪಿಗಳು ಕೊಲೆಗೈದು 45 ಲಕ್ಷ ರೂ.ಹಣ, 88 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಕಾಡುಗೋಡಿ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಲೆ ಮಾಡಿರುವ ಆರೋಪಿ ವೀರೇಶ್ ಮತ್ತು ಚೈತ್ರಾ ದಂಪತಿ ಕಳೆದ ಎರಡು ವರ್ಷಗಳಿಂದ ಅಪ್ಪಯ್ಯಣ್ಣ, ಜಯಮ್ಮ ಅವರ ಮನೆಯಲ್ಲಿ ಬಾಡಿಗೆಗಿದ್ದರು. ವೀರೇಶ್ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರೆ ಚೈತ್ರಾ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಲಾಕ್ಡೌನ್ನಿಂದಾಗಿ ಕೆಲಸವಿಲ್ಲದೆ ಬಾಡಿಗೆ ಕಟ್ಟಲಾಗದೇ ಆರ್ಥಿಕ ಸಂಕಷ್ಟದಲ್ಲಿ ಮುಳುಗಿದ್ದು, ದಂಪತಿ ಕಳ್ಳತನ ಮಾಡಲು ನಿರ್ಧರಿಸಿದ್ದರು.
ಅದರಂತೆ ತಮ್ಮದೇ ಗ್ರಾಮದಿಂದ ಪ್ರಶಾಂತ್ ಎಂಬ ಮತ್ತೊಬ್ಬ ಆರೋಪಿಯನ್ನು ಕರೆಸಿಕೊಂಡು ಅಪ್ಪಯ್ಯಣ್ಣ ವಿದ್ಯುತ್ ಬಿಲ್ ಪಾವತಿಸಲು ಹೋರಹೋಗಿದ್ದಾಗ ಜಯಮ್ಮ ಒಬ್ಬಂಟಿಯಾಗಿದ್ದನ್ನು ಗಮನಿಸಿ ಮೂವರು ಮನೆಗೆ ನುಗ್ಗಿ, ಕತ್ತು ಸೀಳಿ ಕೊಲೆ ಮಾಡಿ 45 ಲಕ್ಷ ನಗದು ಹಾಗೂ ಚಿನ್ನಾಭರಣ ಲೂಟಿ ಮಾಡಿ ಪರಾರಿಯಾಗಿದ್ದರು. ಕಾಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm