ಬ್ರೇಕಿಂಗ್ ನ್ಯೂಸ್
06-05-21 04:17 pm Headline Karnataka News Network ಕರ್ನಾಟಕ
ದಾವಣಗೆರೆ, ಮೇ 6: ಆಕ್ಸಿಜನ್ ಕೊರತೆಯ ನಡುವೆ ಸಂಭವಿಸ ಬಹುದಾಗಿದ್ದ ಭಾರೀ ಅತಾಹುತವನ್ನು ಜಿಲ್ಲಾಧಿಕಾರಿಯವರ ಸಮಯ ಪ್ರಜ್ಞೆ ಯಿಂದ ತಪ್ಪಿದ ಘಟನೆ ದಾವಣಗೆರೆ ಯಲ್ಲಿ ನಡೆದಿದೆ.
ದಾವಣಗೆರೆ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು ಇಂದು ಮುಂಜಾನೆ ಸ್ಪಲ್ಪ ಹೊತ್ತಲೇ ಆಕ್ಸಿಜನ್ ಖಾಲಿ ಆಗುವ ಆತಂಕ ಹೆಚ್ಚಾಗಿತ್ತು. ದಾವಣಗೆರೆಗೆ ಬರಬೇಕಿದ್ದ ಆಕ್ಸಿಜನ್ ಸಿಲಿಂಡರ್ ಪೂರೈಕೆಯಲ್ಲಿ 4 ಗಂಟೆ ವಿಳಂಬ ಹಿನ್ನೆಲೆ ಕೆಲ ಕಾಲ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಸಮಸ್ಯೆಯಿಂದ ಗಲಿಬಿಲಿ, ಗೊಂದಲ ಏರ್ಪಾಡಾಗಿತ್ತು. ಆದರೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆಕ್ಸಿಜನ್ ಕೊರತೆಯಿಂದ ಆಗಬಹುದಾಗಿದ್ದ ದೊಡ್ಡಮಟ್ಟದ ಅನಾಹುತವನ್ನ ತಪ್ಪಿಸಿದ್ದಾರೆ.

ಸ್ಥಳೀಯ ಖಾಸಗಿ ಆಸ್ಪತ್ರೆಗಳಿಂದ ಹಾಗೂ ಗ್ಯಾಸ್ ಏಜೆನ್ಸಿಗಳಿಂದ ತಕ್ಷಣಕ್ಕೆ ಕಾರ್ಯೊನ್ಮುಖರಾದ ಡಿಸಿ ಖುದ್ದು ತಾವೇ ಸ್ಥಳಕ್ಕೆ ಬಂದು ಎಲ್ಲರ ಜೊತೆ ಫೋನಿನಲ್ಲಿ ಸಂಪರ್ಕ ಮಾಡಿ ಆಕ್ಷಿಜನ್ ಸಿಲಿಂಡರ್ ತರಿಸಿದ್ದಾರೆ, ಆಕ್ಷಿಜನ್ ತರುವ ವಾಹನಗಳಿಗೆ ಎಸ್ ಪಿ ಹನುಮಂತರಾಯ ಹಾಗೂ ದಾವಣಗೆರ ಬಡಾವಣೆ ಠಾಣೆ ಹಾಗೂ ಕೆ ಟಿ ಜೆ ನಗರ ಪೋಲೀಸ್ ಸಿಬ್ಬಂದಿಗಳ ಜೊತೆ ಆಕ್ಷಿಜನ್ ಸಿಲಿಂಡರ್ ವಾಹನವನ್ನ ಕಳಿಸಿದ್ದಲ್ಲದೆ, ರಸ್ತೆಯಲ್ಲಿ ಬರುವಾಗ ಯಾವುದೇ ತೊಂದರೆ ಆಗದಂತೆ ನೋಡಿಕೊಂಡು ಜಿಲ್ಲಾ ಆಸ್ಪತ್ರೆಗೆ ಸಿಲಿಂಡರ್ ತರಿಸಿದ್ದಾರೆ.
ಜಿಲ್ಲಾಧಿಕಾರಿ ಮಹಾಂತೇಶ್ ಭೀಳಗಿ ಹಾಗೂ ಎಸ್ ಪಿ ಹನುಮಂತರಾಯ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಕ್ಷಿಜನ್ ಸರಬರಾಜು ಮಾಡುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
Deputy Commissioners (DC) timely presence has saved the lives of people from Oxygen Shortage in Davanagere.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm