ಬ್ರೇಕಿಂಗ್ ನ್ಯೂಸ್
06-05-21 04:17 pm Headline Karnataka News Network ಕರ್ನಾಟಕ
ದಾವಣಗೆರೆ, ಮೇ 6: ಆಕ್ಸಿಜನ್ ಕೊರತೆಯ ನಡುವೆ ಸಂಭವಿಸ ಬಹುದಾಗಿದ್ದ ಭಾರೀ ಅತಾಹುತವನ್ನು ಜಿಲ್ಲಾಧಿಕಾರಿಯವರ ಸಮಯ ಪ್ರಜ್ಞೆ ಯಿಂದ ತಪ್ಪಿದ ಘಟನೆ ದಾವಣಗೆರೆ ಯಲ್ಲಿ ನಡೆದಿದೆ.
ದಾವಣಗೆರೆ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು ಇಂದು ಮುಂಜಾನೆ ಸ್ಪಲ್ಪ ಹೊತ್ತಲೇ ಆಕ್ಸಿಜನ್ ಖಾಲಿ ಆಗುವ ಆತಂಕ ಹೆಚ್ಚಾಗಿತ್ತು. ದಾವಣಗೆರೆಗೆ ಬರಬೇಕಿದ್ದ ಆಕ್ಸಿಜನ್ ಸಿಲಿಂಡರ್ ಪೂರೈಕೆಯಲ್ಲಿ 4 ಗಂಟೆ ವಿಳಂಬ ಹಿನ್ನೆಲೆ ಕೆಲ ಕಾಲ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಸಮಸ್ಯೆಯಿಂದ ಗಲಿಬಿಲಿ, ಗೊಂದಲ ಏರ್ಪಾಡಾಗಿತ್ತು. ಆದರೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆಕ್ಸಿಜನ್ ಕೊರತೆಯಿಂದ ಆಗಬಹುದಾಗಿದ್ದ ದೊಡ್ಡಮಟ್ಟದ ಅನಾಹುತವನ್ನ ತಪ್ಪಿಸಿದ್ದಾರೆ.

ಸ್ಥಳೀಯ ಖಾಸಗಿ ಆಸ್ಪತ್ರೆಗಳಿಂದ ಹಾಗೂ ಗ್ಯಾಸ್ ಏಜೆನ್ಸಿಗಳಿಂದ ತಕ್ಷಣಕ್ಕೆ ಕಾರ್ಯೊನ್ಮುಖರಾದ ಡಿಸಿ ಖುದ್ದು ತಾವೇ ಸ್ಥಳಕ್ಕೆ ಬಂದು ಎಲ್ಲರ ಜೊತೆ ಫೋನಿನಲ್ಲಿ ಸಂಪರ್ಕ ಮಾಡಿ ಆಕ್ಷಿಜನ್ ಸಿಲಿಂಡರ್ ತರಿಸಿದ್ದಾರೆ, ಆಕ್ಷಿಜನ್ ತರುವ ವಾಹನಗಳಿಗೆ ಎಸ್ ಪಿ ಹನುಮಂತರಾಯ ಹಾಗೂ ದಾವಣಗೆರ ಬಡಾವಣೆ ಠಾಣೆ ಹಾಗೂ ಕೆ ಟಿ ಜೆ ನಗರ ಪೋಲೀಸ್ ಸಿಬ್ಬಂದಿಗಳ ಜೊತೆ ಆಕ್ಷಿಜನ್ ಸಿಲಿಂಡರ್ ವಾಹನವನ್ನ ಕಳಿಸಿದ್ದಲ್ಲದೆ, ರಸ್ತೆಯಲ್ಲಿ ಬರುವಾಗ ಯಾವುದೇ ತೊಂದರೆ ಆಗದಂತೆ ನೋಡಿಕೊಂಡು ಜಿಲ್ಲಾ ಆಸ್ಪತ್ರೆಗೆ ಸಿಲಿಂಡರ್ ತರಿಸಿದ್ದಾರೆ.
ಜಿಲ್ಲಾಧಿಕಾರಿ ಮಹಾಂತೇಶ್ ಭೀಳಗಿ ಹಾಗೂ ಎಸ್ ಪಿ ಹನುಮಂತರಾಯ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಕ್ಷಿಜನ್ ಸರಬರಾಜು ಮಾಡುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
Deputy Commissioners (DC) timely presence has saved the lives of people from Oxygen Shortage in Davanagere.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm