ಬ್ರೇಕಿಂಗ್ ನ್ಯೂಸ್
06-05-21 04:17 pm Headline Karnataka News Network ಕರ್ನಾಟಕ
ದಾವಣಗೆರೆ, ಮೇ 6: ಆಕ್ಸಿಜನ್ ಕೊರತೆಯ ನಡುವೆ ಸಂಭವಿಸ ಬಹುದಾಗಿದ್ದ ಭಾರೀ ಅತಾಹುತವನ್ನು ಜಿಲ್ಲಾಧಿಕಾರಿಯವರ ಸಮಯ ಪ್ರಜ್ಞೆ ಯಿಂದ ತಪ್ಪಿದ ಘಟನೆ ದಾವಣಗೆರೆ ಯಲ್ಲಿ ನಡೆದಿದೆ.
ದಾವಣಗೆರೆ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು ಇಂದು ಮುಂಜಾನೆ ಸ್ಪಲ್ಪ ಹೊತ್ತಲೇ ಆಕ್ಸಿಜನ್ ಖಾಲಿ ಆಗುವ ಆತಂಕ ಹೆಚ್ಚಾಗಿತ್ತು. ದಾವಣಗೆರೆಗೆ ಬರಬೇಕಿದ್ದ ಆಕ್ಸಿಜನ್ ಸಿಲಿಂಡರ್ ಪೂರೈಕೆಯಲ್ಲಿ 4 ಗಂಟೆ ವಿಳಂಬ ಹಿನ್ನೆಲೆ ಕೆಲ ಕಾಲ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಸಮಸ್ಯೆಯಿಂದ ಗಲಿಬಿಲಿ, ಗೊಂದಲ ಏರ್ಪಾಡಾಗಿತ್ತು. ಆದರೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆಕ್ಸಿಜನ್ ಕೊರತೆಯಿಂದ ಆಗಬಹುದಾಗಿದ್ದ ದೊಡ್ಡಮಟ್ಟದ ಅನಾಹುತವನ್ನ ತಪ್ಪಿಸಿದ್ದಾರೆ.
ಸ್ಥಳೀಯ ಖಾಸಗಿ ಆಸ್ಪತ್ರೆಗಳಿಂದ ಹಾಗೂ ಗ್ಯಾಸ್ ಏಜೆನ್ಸಿಗಳಿಂದ ತಕ್ಷಣಕ್ಕೆ ಕಾರ್ಯೊನ್ಮುಖರಾದ ಡಿಸಿ ಖುದ್ದು ತಾವೇ ಸ್ಥಳಕ್ಕೆ ಬಂದು ಎಲ್ಲರ ಜೊತೆ ಫೋನಿನಲ್ಲಿ ಸಂಪರ್ಕ ಮಾಡಿ ಆಕ್ಷಿಜನ್ ಸಿಲಿಂಡರ್ ತರಿಸಿದ್ದಾರೆ, ಆಕ್ಷಿಜನ್ ತರುವ ವಾಹನಗಳಿಗೆ ಎಸ್ ಪಿ ಹನುಮಂತರಾಯ ಹಾಗೂ ದಾವಣಗೆರ ಬಡಾವಣೆ ಠಾಣೆ ಹಾಗೂ ಕೆ ಟಿ ಜೆ ನಗರ ಪೋಲೀಸ್ ಸಿಬ್ಬಂದಿಗಳ ಜೊತೆ ಆಕ್ಷಿಜನ್ ಸಿಲಿಂಡರ್ ವಾಹನವನ್ನ ಕಳಿಸಿದ್ದಲ್ಲದೆ, ರಸ್ತೆಯಲ್ಲಿ ಬರುವಾಗ ಯಾವುದೇ ತೊಂದರೆ ಆಗದಂತೆ ನೋಡಿಕೊಂಡು ಜಿಲ್ಲಾ ಆಸ್ಪತ್ರೆಗೆ ಸಿಲಿಂಡರ್ ತರಿಸಿದ್ದಾರೆ.
ಜಿಲ್ಲಾಧಿಕಾರಿ ಮಹಾಂತೇಶ್ ಭೀಳಗಿ ಹಾಗೂ ಎಸ್ ಪಿ ಹನುಮಂತರಾಯ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಕ್ಷಿಜನ್ ಸರಬರಾಜು ಮಾಡುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
Deputy Commissioners (DC) timely presence has saved the lives of people from Oxygen Shortage in Davanagere.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm