ಬ್ರೇಕಿಂಗ್ ನ್ಯೂಸ್
06-05-21 04:17 pm Headline Karnataka News Network ಕರ್ನಾಟಕ
ದಾವಣಗೆರೆ, ಮೇ 6: ಆಕ್ಸಿಜನ್ ಕೊರತೆಯ ನಡುವೆ ಸಂಭವಿಸ ಬಹುದಾಗಿದ್ದ ಭಾರೀ ಅತಾಹುತವನ್ನು ಜಿಲ್ಲಾಧಿಕಾರಿಯವರ ಸಮಯ ಪ್ರಜ್ಞೆ ಯಿಂದ ತಪ್ಪಿದ ಘಟನೆ ದಾವಣಗೆರೆ ಯಲ್ಲಿ ನಡೆದಿದೆ.
ದಾವಣಗೆರೆ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು ಇಂದು ಮುಂಜಾನೆ ಸ್ಪಲ್ಪ ಹೊತ್ತಲೇ ಆಕ್ಸಿಜನ್ ಖಾಲಿ ಆಗುವ ಆತಂಕ ಹೆಚ್ಚಾಗಿತ್ತು. ದಾವಣಗೆರೆಗೆ ಬರಬೇಕಿದ್ದ ಆಕ್ಸಿಜನ್ ಸಿಲಿಂಡರ್ ಪೂರೈಕೆಯಲ್ಲಿ 4 ಗಂಟೆ ವಿಳಂಬ ಹಿನ್ನೆಲೆ ಕೆಲ ಕಾಲ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಸಮಸ್ಯೆಯಿಂದ ಗಲಿಬಿಲಿ, ಗೊಂದಲ ಏರ್ಪಾಡಾಗಿತ್ತು. ಆದರೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆಕ್ಸಿಜನ್ ಕೊರತೆಯಿಂದ ಆಗಬಹುದಾಗಿದ್ದ ದೊಡ್ಡಮಟ್ಟದ ಅನಾಹುತವನ್ನ ತಪ್ಪಿಸಿದ್ದಾರೆ.

ಸ್ಥಳೀಯ ಖಾಸಗಿ ಆಸ್ಪತ್ರೆಗಳಿಂದ ಹಾಗೂ ಗ್ಯಾಸ್ ಏಜೆನ್ಸಿಗಳಿಂದ ತಕ್ಷಣಕ್ಕೆ ಕಾರ್ಯೊನ್ಮುಖರಾದ ಡಿಸಿ ಖುದ್ದು ತಾವೇ ಸ್ಥಳಕ್ಕೆ ಬಂದು ಎಲ್ಲರ ಜೊತೆ ಫೋನಿನಲ್ಲಿ ಸಂಪರ್ಕ ಮಾಡಿ ಆಕ್ಷಿಜನ್ ಸಿಲಿಂಡರ್ ತರಿಸಿದ್ದಾರೆ, ಆಕ್ಷಿಜನ್ ತರುವ ವಾಹನಗಳಿಗೆ ಎಸ್ ಪಿ ಹನುಮಂತರಾಯ ಹಾಗೂ ದಾವಣಗೆರ ಬಡಾವಣೆ ಠಾಣೆ ಹಾಗೂ ಕೆ ಟಿ ಜೆ ನಗರ ಪೋಲೀಸ್ ಸಿಬ್ಬಂದಿಗಳ ಜೊತೆ ಆಕ್ಷಿಜನ್ ಸಿಲಿಂಡರ್ ವಾಹನವನ್ನ ಕಳಿಸಿದ್ದಲ್ಲದೆ, ರಸ್ತೆಯಲ್ಲಿ ಬರುವಾಗ ಯಾವುದೇ ತೊಂದರೆ ಆಗದಂತೆ ನೋಡಿಕೊಂಡು ಜಿಲ್ಲಾ ಆಸ್ಪತ್ರೆಗೆ ಸಿಲಿಂಡರ್ ತರಿಸಿದ್ದಾರೆ.
ಜಿಲ್ಲಾಧಿಕಾರಿ ಮಹಾಂತೇಶ್ ಭೀಳಗಿ ಹಾಗೂ ಎಸ್ ಪಿ ಹನುಮಂತರಾಯ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಕ್ಷಿಜನ್ ಸರಬರಾಜು ಮಾಡುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
Deputy Commissioners (DC) timely presence has saved the lives of people from Oxygen Shortage in Davanagere.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm