ಬ್ರೇಕಿಂಗ್ ನ್ಯೂಸ್
06-05-21 04:17 pm Headline Karnataka News Network ಕರ್ನಾಟಕ
ದಾವಣಗೆರೆ, ಮೇ 6: ಆಕ್ಸಿಜನ್ ಕೊರತೆಯ ನಡುವೆ ಸಂಭವಿಸ ಬಹುದಾಗಿದ್ದ ಭಾರೀ ಅತಾಹುತವನ್ನು ಜಿಲ್ಲಾಧಿಕಾರಿಯವರ ಸಮಯ ಪ್ರಜ್ಞೆ ಯಿಂದ ತಪ್ಪಿದ ಘಟನೆ ದಾವಣಗೆರೆ ಯಲ್ಲಿ ನಡೆದಿದೆ.
ದಾವಣಗೆರೆ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು ಇಂದು ಮುಂಜಾನೆ ಸ್ಪಲ್ಪ ಹೊತ್ತಲೇ ಆಕ್ಸಿಜನ್ ಖಾಲಿ ಆಗುವ ಆತಂಕ ಹೆಚ್ಚಾಗಿತ್ತು. ದಾವಣಗೆರೆಗೆ ಬರಬೇಕಿದ್ದ ಆಕ್ಸಿಜನ್ ಸಿಲಿಂಡರ್ ಪೂರೈಕೆಯಲ್ಲಿ 4 ಗಂಟೆ ವಿಳಂಬ ಹಿನ್ನೆಲೆ ಕೆಲ ಕಾಲ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಸಮಸ್ಯೆಯಿಂದ ಗಲಿಬಿಲಿ, ಗೊಂದಲ ಏರ್ಪಾಡಾಗಿತ್ತು. ಆದರೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆಕ್ಸಿಜನ್ ಕೊರತೆಯಿಂದ ಆಗಬಹುದಾಗಿದ್ದ ದೊಡ್ಡಮಟ್ಟದ ಅನಾಹುತವನ್ನ ತಪ್ಪಿಸಿದ್ದಾರೆ.

ಸ್ಥಳೀಯ ಖಾಸಗಿ ಆಸ್ಪತ್ರೆಗಳಿಂದ ಹಾಗೂ ಗ್ಯಾಸ್ ಏಜೆನ್ಸಿಗಳಿಂದ ತಕ್ಷಣಕ್ಕೆ ಕಾರ್ಯೊನ್ಮುಖರಾದ ಡಿಸಿ ಖುದ್ದು ತಾವೇ ಸ್ಥಳಕ್ಕೆ ಬಂದು ಎಲ್ಲರ ಜೊತೆ ಫೋನಿನಲ್ಲಿ ಸಂಪರ್ಕ ಮಾಡಿ ಆಕ್ಷಿಜನ್ ಸಿಲಿಂಡರ್ ತರಿಸಿದ್ದಾರೆ, ಆಕ್ಷಿಜನ್ ತರುವ ವಾಹನಗಳಿಗೆ ಎಸ್ ಪಿ ಹನುಮಂತರಾಯ ಹಾಗೂ ದಾವಣಗೆರ ಬಡಾವಣೆ ಠಾಣೆ ಹಾಗೂ ಕೆ ಟಿ ಜೆ ನಗರ ಪೋಲೀಸ್ ಸಿಬ್ಬಂದಿಗಳ ಜೊತೆ ಆಕ್ಷಿಜನ್ ಸಿಲಿಂಡರ್ ವಾಹನವನ್ನ ಕಳಿಸಿದ್ದಲ್ಲದೆ, ರಸ್ತೆಯಲ್ಲಿ ಬರುವಾಗ ಯಾವುದೇ ತೊಂದರೆ ಆಗದಂತೆ ನೋಡಿಕೊಂಡು ಜಿಲ್ಲಾ ಆಸ್ಪತ್ರೆಗೆ ಸಿಲಿಂಡರ್ ತರಿಸಿದ್ದಾರೆ.
ಜಿಲ್ಲಾಧಿಕಾರಿ ಮಹಾಂತೇಶ್ ಭೀಳಗಿ ಹಾಗೂ ಎಸ್ ಪಿ ಹನುಮಂತರಾಯ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಕ್ಷಿಜನ್ ಸರಬರಾಜು ಮಾಡುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
Deputy Commissioners (DC) timely presence has saved the lives of people from Oxygen Shortage in Davanagere.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm