ಬ್ರೇಕಿಂಗ್ ನ್ಯೂಸ್
06-05-21 04:17 pm Headline Karnataka News Network ಕರ್ನಾಟಕ
ದಾವಣಗೆರೆ, ಮೇ 6: ಆಕ್ಸಿಜನ್ ಕೊರತೆಯ ನಡುವೆ ಸಂಭವಿಸ ಬಹುದಾಗಿದ್ದ ಭಾರೀ ಅತಾಹುತವನ್ನು ಜಿಲ್ಲಾಧಿಕಾರಿಯವರ ಸಮಯ ಪ್ರಜ್ಞೆ ಯಿಂದ ತಪ್ಪಿದ ಘಟನೆ ದಾವಣಗೆರೆ ಯಲ್ಲಿ ನಡೆದಿದೆ.
ದಾವಣಗೆರೆ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು ಇಂದು ಮುಂಜಾನೆ ಸ್ಪಲ್ಪ ಹೊತ್ತಲೇ ಆಕ್ಸಿಜನ್ ಖಾಲಿ ಆಗುವ ಆತಂಕ ಹೆಚ್ಚಾಗಿತ್ತು. ದಾವಣಗೆರೆಗೆ ಬರಬೇಕಿದ್ದ ಆಕ್ಸಿಜನ್ ಸಿಲಿಂಡರ್ ಪೂರೈಕೆಯಲ್ಲಿ 4 ಗಂಟೆ ವಿಳಂಬ ಹಿನ್ನೆಲೆ ಕೆಲ ಕಾಲ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಸಮಸ್ಯೆಯಿಂದ ಗಲಿಬಿಲಿ, ಗೊಂದಲ ಏರ್ಪಾಡಾಗಿತ್ತು. ಆದರೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆಕ್ಸಿಜನ್ ಕೊರತೆಯಿಂದ ಆಗಬಹುದಾಗಿದ್ದ ದೊಡ್ಡಮಟ್ಟದ ಅನಾಹುತವನ್ನ ತಪ್ಪಿಸಿದ್ದಾರೆ.

ಸ್ಥಳೀಯ ಖಾಸಗಿ ಆಸ್ಪತ್ರೆಗಳಿಂದ ಹಾಗೂ ಗ್ಯಾಸ್ ಏಜೆನ್ಸಿಗಳಿಂದ ತಕ್ಷಣಕ್ಕೆ ಕಾರ್ಯೊನ್ಮುಖರಾದ ಡಿಸಿ ಖುದ್ದು ತಾವೇ ಸ್ಥಳಕ್ಕೆ ಬಂದು ಎಲ್ಲರ ಜೊತೆ ಫೋನಿನಲ್ಲಿ ಸಂಪರ್ಕ ಮಾಡಿ ಆಕ್ಷಿಜನ್ ಸಿಲಿಂಡರ್ ತರಿಸಿದ್ದಾರೆ, ಆಕ್ಷಿಜನ್ ತರುವ ವಾಹನಗಳಿಗೆ ಎಸ್ ಪಿ ಹನುಮಂತರಾಯ ಹಾಗೂ ದಾವಣಗೆರ ಬಡಾವಣೆ ಠಾಣೆ ಹಾಗೂ ಕೆ ಟಿ ಜೆ ನಗರ ಪೋಲೀಸ್ ಸಿಬ್ಬಂದಿಗಳ ಜೊತೆ ಆಕ್ಷಿಜನ್ ಸಿಲಿಂಡರ್ ವಾಹನವನ್ನ ಕಳಿಸಿದ್ದಲ್ಲದೆ, ರಸ್ತೆಯಲ್ಲಿ ಬರುವಾಗ ಯಾವುದೇ ತೊಂದರೆ ಆಗದಂತೆ ನೋಡಿಕೊಂಡು ಜಿಲ್ಲಾ ಆಸ್ಪತ್ರೆಗೆ ಸಿಲಿಂಡರ್ ತರಿಸಿದ್ದಾರೆ.
ಜಿಲ್ಲಾಧಿಕಾರಿ ಮಹಾಂತೇಶ್ ಭೀಳಗಿ ಹಾಗೂ ಎಸ್ ಪಿ ಹನುಮಂತರಾಯ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಕ್ಷಿಜನ್ ಸರಬರಾಜು ಮಾಡುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
Deputy Commissioners (DC) timely presence has saved the lives of people from Oxygen Shortage in Davanagere.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm