ಬ್ರೇಕಿಂಗ್ ನ್ಯೂಸ್
06-05-21 04:17 pm Headline Karnataka News Network ಕರ್ನಾಟಕ
ದಾವಣಗೆರೆ, ಮೇ 6: ಆಕ್ಸಿಜನ್ ಕೊರತೆಯ ನಡುವೆ ಸಂಭವಿಸ ಬಹುದಾಗಿದ್ದ ಭಾರೀ ಅತಾಹುತವನ್ನು ಜಿಲ್ಲಾಧಿಕಾರಿಯವರ ಸಮಯ ಪ್ರಜ್ಞೆ ಯಿಂದ ತಪ್ಪಿದ ಘಟನೆ ದಾವಣಗೆರೆ ಯಲ್ಲಿ ನಡೆದಿದೆ.
ದಾವಣಗೆರೆ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು ಇಂದು ಮುಂಜಾನೆ ಸ್ಪಲ್ಪ ಹೊತ್ತಲೇ ಆಕ್ಸಿಜನ್ ಖಾಲಿ ಆಗುವ ಆತಂಕ ಹೆಚ್ಚಾಗಿತ್ತು. ದಾವಣಗೆರೆಗೆ ಬರಬೇಕಿದ್ದ ಆಕ್ಸಿಜನ್ ಸಿಲಿಂಡರ್ ಪೂರೈಕೆಯಲ್ಲಿ 4 ಗಂಟೆ ವಿಳಂಬ ಹಿನ್ನೆಲೆ ಕೆಲ ಕಾಲ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಸಮಸ್ಯೆಯಿಂದ ಗಲಿಬಿಲಿ, ಗೊಂದಲ ಏರ್ಪಾಡಾಗಿತ್ತು. ಆದರೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆಕ್ಸಿಜನ್ ಕೊರತೆಯಿಂದ ಆಗಬಹುದಾಗಿದ್ದ ದೊಡ್ಡಮಟ್ಟದ ಅನಾಹುತವನ್ನ ತಪ್ಪಿಸಿದ್ದಾರೆ.

ಸ್ಥಳೀಯ ಖಾಸಗಿ ಆಸ್ಪತ್ರೆಗಳಿಂದ ಹಾಗೂ ಗ್ಯಾಸ್ ಏಜೆನ್ಸಿಗಳಿಂದ ತಕ್ಷಣಕ್ಕೆ ಕಾರ್ಯೊನ್ಮುಖರಾದ ಡಿಸಿ ಖುದ್ದು ತಾವೇ ಸ್ಥಳಕ್ಕೆ ಬಂದು ಎಲ್ಲರ ಜೊತೆ ಫೋನಿನಲ್ಲಿ ಸಂಪರ್ಕ ಮಾಡಿ ಆಕ್ಷಿಜನ್ ಸಿಲಿಂಡರ್ ತರಿಸಿದ್ದಾರೆ, ಆಕ್ಷಿಜನ್ ತರುವ ವಾಹನಗಳಿಗೆ ಎಸ್ ಪಿ ಹನುಮಂತರಾಯ ಹಾಗೂ ದಾವಣಗೆರ ಬಡಾವಣೆ ಠಾಣೆ ಹಾಗೂ ಕೆ ಟಿ ಜೆ ನಗರ ಪೋಲೀಸ್ ಸಿಬ್ಬಂದಿಗಳ ಜೊತೆ ಆಕ್ಷಿಜನ್ ಸಿಲಿಂಡರ್ ವಾಹನವನ್ನ ಕಳಿಸಿದ್ದಲ್ಲದೆ, ರಸ್ತೆಯಲ್ಲಿ ಬರುವಾಗ ಯಾವುದೇ ತೊಂದರೆ ಆಗದಂತೆ ನೋಡಿಕೊಂಡು ಜಿಲ್ಲಾ ಆಸ್ಪತ್ರೆಗೆ ಸಿಲಿಂಡರ್ ತರಿಸಿದ್ದಾರೆ.
ಜಿಲ್ಲಾಧಿಕಾರಿ ಮಹಾಂತೇಶ್ ಭೀಳಗಿ ಹಾಗೂ ಎಸ್ ಪಿ ಹನುಮಂತರಾಯ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಕ್ಷಿಜನ್ ಸರಬರಾಜು ಮಾಡುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು
Deputy Commissioners (DC) timely presence has saved the lives of people from Oxygen Shortage in Davanagere.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm