ಬ್ರೇಕಿಂಗ್ ನ್ಯೂಸ್
06-05-21 04:29 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 06: ಖಾಸಗಿ ಆಸ್ಪತ್ರೆಗೆ ಹೋದವರು ಬದುಕಿ ಬರುತ್ತಿದ್ದಾರೆ, ಸರ್ಕಾರಿ ಆಸ್ಪತ್ರೆಗೆ ಹೋದವರು ಶವವಾಗಿ ಬರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಶ್ರಮದ ಬಗ್ಗೆ ಅನುಮಾನವಿಲ್ಲ ಆದರೆ ಕೊರೊನಾ ಸೋಂಕು ತಡೆಯಲು ಆಗುತ್ತಿಲ್ಲವಲ್ಲ ಎಂದು ಪ್ರಶ್ನಿಸಿದರು

ನಿಮಗೆ ಕೈ ಮುಗಿದು ಕೇಳುತ್ತೇನೆ, ಬಡವರ ಜೀವ ಉಳಿಸಿಕೊಡಿ, ನಾನು ವೈದ್ಯಕೀಯ ಶಿಕ್ಷಣ ಸಚಿವನಾಗಿದ್ದೆ, ರಾಜ್ಯದಲ್ಲಿ 56 ಮೆಡಿಕಲ್ ಕಾಲೇಜುಗಳಿವೆ, ಕಾಲೇಜು ವೈದ್ಯರನ್ನು ಕರೆದು ಮಾತನಾಡಿ, ಒಬ್ಬೊಬ್ಬರ ಬಳಿ 700 ಬೆಡ್ಗಳಿವೆ ಎಂದರು.

ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕರು ಸೇರಿ ಬೆಡ್ ಬ್ಲಾಕಿಂಗ್ ದಂಧೆ ಬಯಲಿಗೆಳೆದಿದ್ದರು, ಅಲ್ಲಿ 200 ಮಂದಿ ಕೆಲಸ ಮಾಡುತ್ತಿದ್ದಾರೆ ಆದರೆ 17 ಮಂದಿ ಹೆಸರನ್ನು ಮಾತ್ರ ಹೇಳಿದ್ದಾರೆ. ಕೇವಲ ಮುಸ್ಲಿಮರ ಹೆಸರನ್ನು ಮಾತ್ರ ಹೇಳುತ್ತಾರೆ, ಮುಸ್ಲಿಮರು ನಾವು ಸಹೋದರರು, ಒಟ್ಟಿಗೆ ಜೀವಿಸುತ್ತೇವೆ, ಒಟ್ಟಿಗೆ ಸಾಯುತ್ತೇವೆ, ಅವರು ಮಾಂಸ ಕಡಿಯುವುದಿಲ್ಲ ಎಂದರೆ ನಾವು ಮಾಂಸ ತಿನ್ನುವುದಿಲ್ಲ, ಅವರು ಪಂಕ್ಚರ್ ಹಾಕಲ್ಲ ಎಂದರೆ ನಮ್ಮ ಗಾಡಿ ಮುಂದೆಯೇ ಹೋಗಲ್ಲ ಎಂದರು.

ಮೊದಲು ತೇಜಸ್ವಿ ಸೂರ್ಯ ಅವರನ್ನು ಬಂಧಿಸಬೇಕು, ಕೋಮು ದ್ವೇಷ ಭಾವನೆಯನ್ನು ಜನರಲ್ಲಿ ಹುಟ್ಟಿಸುತ್ತಿದ್ದಾರೆ. ಚಾಮರಾಜನಗರ ಘಟನೆಯನ್ನು ಬೇರೆಡೆಗೆ ಸೆಳೆಯಲು ಈ ಬೆಡ್ ಬ್ಲಾಕಿಂಗ್ ವಿಚಾರ ಮುಂದಕ್ಕೆ ತಂದಿದ್ದಾರೆ. ಅದನ್ನೇ ಕುಮಾರಸ್ವಾಮಿಯವರೂ ಕೂಡ ಹೇಳಿದ್ದಾರೆ ಎಂದರು
People who go to govt hospitals will come back dead slammed D K Shivakumar in Bangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm