ಬ್ರೇಕಿಂಗ್ ನ್ಯೂಸ್
06-05-21 04:29 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 06: ಖಾಸಗಿ ಆಸ್ಪತ್ರೆಗೆ ಹೋದವರು ಬದುಕಿ ಬರುತ್ತಿದ್ದಾರೆ, ಸರ್ಕಾರಿ ಆಸ್ಪತ್ರೆಗೆ ಹೋದವರು ಶವವಾಗಿ ಬರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಶ್ರಮದ ಬಗ್ಗೆ ಅನುಮಾನವಿಲ್ಲ ಆದರೆ ಕೊರೊನಾ ಸೋಂಕು ತಡೆಯಲು ಆಗುತ್ತಿಲ್ಲವಲ್ಲ ಎಂದು ಪ್ರಶ್ನಿಸಿದರು

ನಿಮಗೆ ಕೈ ಮುಗಿದು ಕೇಳುತ್ತೇನೆ, ಬಡವರ ಜೀವ ಉಳಿಸಿಕೊಡಿ, ನಾನು ವೈದ್ಯಕೀಯ ಶಿಕ್ಷಣ ಸಚಿವನಾಗಿದ್ದೆ, ರಾಜ್ಯದಲ್ಲಿ 56 ಮೆಡಿಕಲ್ ಕಾಲೇಜುಗಳಿವೆ, ಕಾಲೇಜು ವೈದ್ಯರನ್ನು ಕರೆದು ಮಾತನಾಡಿ, ಒಬ್ಬೊಬ್ಬರ ಬಳಿ 700 ಬೆಡ್ಗಳಿವೆ ಎಂದರು.

ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕರು ಸೇರಿ ಬೆಡ್ ಬ್ಲಾಕಿಂಗ್ ದಂಧೆ ಬಯಲಿಗೆಳೆದಿದ್ದರು, ಅಲ್ಲಿ 200 ಮಂದಿ ಕೆಲಸ ಮಾಡುತ್ತಿದ್ದಾರೆ ಆದರೆ 17 ಮಂದಿ ಹೆಸರನ್ನು ಮಾತ್ರ ಹೇಳಿದ್ದಾರೆ. ಕೇವಲ ಮುಸ್ಲಿಮರ ಹೆಸರನ್ನು ಮಾತ್ರ ಹೇಳುತ್ತಾರೆ, ಮುಸ್ಲಿಮರು ನಾವು ಸಹೋದರರು, ಒಟ್ಟಿಗೆ ಜೀವಿಸುತ್ತೇವೆ, ಒಟ್ಟಿಗೆ ಸಾಯುತ್ತೇವೆ, ಅವರು ಮಾಂಸ ಕಡಿಯುವುದಿಲ್ಲ ಎಂದರೆ ನಾವು ಮಾಂಸ ತಿನ್ನುವುದಿಲ್ಲ, ಅವರು ಪಂಕ್ಚರ್ ಹಾಕಲ್ಲ ಎಂದರೆ ನಮ್ಮ ಗಾಡಿ ಮುಂದೆಯೇ ಹೋಗಲ್ಲ ಎಂದರು.

ಮೊದಲು ತೇಜಸ್ವಿ ಸೂರ್ಯ ಅವರನ್ನು ಬಂಧಿಸಬೇಕು, ಕೋಮು ದ್ವೇಷ ಭಾವನೆಯನ್ನು ಜನರಲ್ಲಿ ಹುಟ್ಟಿಸುತ್ತಿದ್ದಾರೆ. ಚಾಮರಾಜನಗರ ಘಟನೆಯನ್ನು ಬೇರೆಡೆಗೆ ಸೆಳೆಯಲು ಈ ಬೆಡ್ ಬ್ಲಾಕಿಂಗ್ ವಿಚಾರ ಮುಂದಕ್ಕೆ ತಂದಿದ್ದಾರೆ. ಅದನ್ನೇ ಕುಮಾರಸ್ವಾಮಿಯವರೂ ಕೂಡ ಹೇಳಿದ್ದಾರೆ ಎಂದರು
People who go to govt hospitals will come back dead slammed D K Shivakumar in Bangalore.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm