ಬ್ರೇಕಿಂಗ್ ನ್ಯೂಸ್
06-05-21 04:29 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 06: ಖಾಸಗಿ ಆಸ್ಪತ್ರೆಗೆ ಹೋದವರು ಬದುಕಿ ಬರುತ್ತಿದ್ದಾರೆ, ಸರ್ಕಾರಿ ಆಸ್ಪತ್ರೆಗೆ ಹೋದವರು ಶವವಾಗಿ ಬರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಶ್ರಮದ ಬಗ್ಗೆ ಅನುಮಾನವಿಲ್ಲ ಆದರೆ ಕೊರೊನಾ ಸೋಂಕು ತಡೆಯಲು ಆಗುತ್ತಿಲ್ಲವಲ್ಲ ಎಂದು ಪ್ರಶ್ನಿಸಿದರು
ನಿಮಗೆ ಕೈ ಮುಗಿದು ಕೇಳುತ್ತೇನೆ, ಬಡವರ ಜೀವ ಉಳಿಸಿಕೊಡಿ, ನಾನು ವೈದ್ಯಕೀಯ ಶಿಕ್ಷಣ ಸಚಿವನಾಗಿದ್ದೆ, ರಾಜ್ಯದಲ್ಲಿ 56 ಮೆಡಿಕಲ್ ಕಾಲೇಜುಗಳಿವೆ, ಕಾಲೇಜು ವೈದ್ಯರನ್ನು ಕರೆದು ಮಾತನಾಡಿ, ಒಬ್ಬೊಬ್ಬರ ಬಳಿ 700 ಬೆಡ್ಗಳಿವೆ ಎಂದರು.
ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕರು ಸೇರಿ ಬೆಡ್ ಬ್ಲಾಕಿಂಗ್ ದಂಧೆ ಬಯಲಿಗೆಳೆದಿದ್ದರು, ಅಲ್ಲಿ 200 ಮಂದಿ ಕೆಲಸ ಮಾಡುತ್ತಿದ್ದಾರೆ ಆದರೆ 17 ಮಂದಿ ಹೆಸರನ್ನು ಮಾತ್ರ ಹೇಳಿದ್ದಾರೆ. ಕೇವಲ ಮುಸ್ಲಿಮರ ಹೆಸರನ್ನು ಮಾತ್ರ ಹೇಳುತ್ತಾರೆ, ಮುಸ್ಲಿಮರು ನಾವು ಸಹೋದರರು, ಒಟ್ಟಿಗೆ ಜೀವಿಸುತ್ತೇವೆ, ಒಟ್ಟಿಗೆ ಸಾಯುತ್ತೇವೆ, ಅವರು ಮಾಂಸ ಕಡಿಯುವುದಿಲ್ಲ ಎಂದರೆ ನಾವು ಮಾಂಸ ತಿನ್ನುವುದಿಲ್ಲ, ಅವರು ಪಂಕ್ಚರ್ ಹಾಕಲ್ಲ ಎಂದರೆ ನಮ್ಮ ಗಾಡಿ ಮುಂದೆಯೇ ಹೋಗಲ್ಲ ಎಂದರು.
ಮೊದಲು ತೇಜಸ್ವಿ ಸೂರ್ಯ ಅವರನ್ನು ಬಂಧಿಸಬೇಕು, ಕೋಮು ದ್ವೇಷ ಭಾವನೆಯನ್ನು ಜನರಲ್ಲಿ ಹುಟ್ಟಿಸುತ್ತಿದ್ದಾರೆ. ಚಾಮರಾಜನಗರ ಘಟನೆಯನ್ನು ಬೇರೆಡೆಗೆ ಸೆಳೆಯಲು ಈ ಬೆಡ್ ಬ್ಲಾಕಿಂಗ್ ವಿಚಾರ ಮುಂದಕ್ಕೆ ತಂದಿದ್ದಾರೆ. ಅದನ್ನೇ ಕುಮಾರಸ್ವಾಮಿಯವರೂ ಕೂಡ ಹೇಳಿದ್ದಾರೆ ಎಂದರು
People who go to govt hospitals will come back dead slammed D K Shivakumar in Bangalore.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm