ಬ್ರೇಕಿಂಗ್ ನ್ಯೂಸ್
06-05-21 04:29 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 06: ಖಾಸಗಿ ಆಸ್ಪತ್ರೆಗೆ ಹೋದವರು ಬದುಕಿ ಬರುತ್ತಿದ್ದಾರೆ, ಸರ್ಕಾರಿ ಆಸ್ಪತ್ರೆಗೆ ಹೋದವರು ಶವವಾಗಿ ಬರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಶ್ರಮದ ಬಗ್ಗೆ ಅನುಮಾನವಿಲ್ಲ ಆದರೆ ಕೊರೊನಾ ಸೋಂಕು ತಡೆಯಲು ಆಗುತ್ತಿಲ್ಲವಲ್ಲ ಎಂದು ಪ್ರಶ್ನಿಸಿದರು

ನಿಮಗೆ ಕೈ ಮುಗಿದು ಕೇಳುತ್ತೇನೆ, ಬಡವರ ಜೀವ ಉಳಿಸಿಕೊಡಿ, ನಾನು ವೈದ್ಯಕೀಯ ಶಿಕ್ಷಣ ಸಚಿವನಾಗಿದ್ದೆ, ರಾಜ್ಯದಲ್ಲಿ 56 ಮೆಡಿಕಲ್ ಕಾಲೇಜುಗಳಿವೆ, ಕಾಲೇಜು ವೈದ್ಯರನ್ನು ಕರೆದು ಮಾತನಾಡಿ, ಒಬ್ಬೊಬ್ಬರ ಬಳಿ 700 ಬೆಡ್ಗಳಿವೆ ಎಂದರು.

ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕರು ಸೇರಿ ಬೆಡ್ ಬ್ಲಾಕಿಂಗ್ ದಂಧೆ ಬಯಲಿಗೆಳೆದಿದ್ದರು, ಅಲ್ಲಿ 200 ಮಂದಿ ಕೆಲಸ ಮಾಡುತ್ತಿದ್ದಾರೆ ಆದರೆ 17 ಮಂದಿ ಹೆಸರನ್ನು ಮಾತ್ರ ಹೇಳಿದ್ದಾರೆ. ಕೇವಲ ಮುಸ್ಲಿಮರ ಹೆಸರನ್ನು ಮಾತ್ರ ಹೇಳುತ್ತಾರೆ, ಮುಸ್ಲಿಮರು ನಾವು ಸಹೋದರರು, ಒಟ್ಟಿಗೆ ಜೀವಿಸುತ್ತೇವೆ, ಒಟ್ಟಿಗೆ ಸಾಯುತ್ತೇವೆ, ಅವರು ಮಾಂಸ ಕಡಿಯುವುದಿಲ್ಲ ಎಂದರೆ ನಾವು ಮಾಂಸ ತಿನ್ನುವುದಿಲ್ಲ, ಅವರು ಪಂಕ್ಚರ್ ಹಾಕಲ್ಲ ಎಂದರೆ ನಮ್ಮ ಗಾಡಿ ಮುಂದೆಯೇ ಹೋಗಲ್ಲ ಎಂದರು.

ಮೊದಲು ತೇಜಸ್ವಿ ಸೂರ್ಯ ಅವರನ್ನು ಬಂಧಿಸಬೇಕು, ಕೋಮು ದ್ವೇಷ ಭಾವನೆಯನ್ನು ಜನರಲ್ಲಿ ಹುಟ್ಟಿಸುತ್ತಿದ್ದಾರೆ. ಚಾಮರಾಜನಗರ ಘಟನೆಯನ್ನು ಬೇರೆಡೆಗೆ ಸೆಳೆಯಲು ಈ ಬೆಡ್ ಬ್ಲಾಕಿಂಗ್ ವಿಚಾರ ಮುಂದಕ್ಕೆ ತಂದಿದ್ದಾರೆ. ಅದನ್ನೇ ಕುಮಾರಸ್ವಾಮಿಯವರೂ ಕೂಡ ಹೇಳಿದ್ದಾರೆ ಎಂದರು
People who go to govt hospitals will come back dead slammed D K Shivakumar in Bangalore.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm