ಬ್ರೇಕಿಂಗ್ ನ್ಯೂಸ್
06-05-21 04:29 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 06: ಖಾಸಗಿ ಆಸ್ಪತ್ರೆಗೆ ಹೋದವರು ಬದುಕಿ ಬರುತ್ತಿದ್ದಾರೆ, ಸರ್ಕಾರಿ ಆಸ್ಪತ್ರೆಗೆ ಹೋದವರು ಶವವಾಗಿ ಬರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯವರ ಶ್ರಮದ ಬಗ್ಗೆ ಅನುಮಾನವಿಲ್ಲ ಆದರೆ ಕೊರೊನಾ ಸೋಂಕು ತಡೆಯಲು ಆಗುತ್ತಿಲ್ಲವಲ್ಲ ಎಂದು ಪ್ರಶ್ನಿಸಿದರು
ನಿಮಗೆ ಕೈ ಮುಗಿದು ಕೇಳುತ್ತೇನೆ, ಬಡವರ ಜೀವ ಉಳಿಸಿಕೊಡಿ, ನಾನು ವೈದ್ಯಕೀಯ ಶಿಕ್ಷಣ ಸಚಿವನಾಗಿದ್ದೆ, ರಾಜ್ಯದಲ್ಲಿ 56 ಮೆಡಿಕಲ್ ಕಾಲೇಜುಗಳಿವೆ, ಕಾಲೇಜು ವೈದ್ಯರನ್ನು ಕರೆದು ಮಾತನಾಡಿ, ಒಬ್ಬೊಬ್ಬರ ಬಳಿ 700 ಬೆಡ್ಗಳಿವೆ ಎಂದರು.
ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕರು ಸೇರಿ ಬೆಡ್ ಬ್ಲಾಕಿಂಗ್ ದಂಧೆ ಬಯಲಿಗೆಳೆದಿದ್ದರು, ಅಲ್ಲಿ 200 ಮಂದಿ ಕೆಲಸ ಮಾಡುತ್ತಿದ್ದಾರೆ ಆದರೆ 17 ಮಂದಿ ಹೆಸರನ್ನು ಮಾತ್ರ ಹೇಳಿದ್ದಾರೆ. ಕೇವಲ ಮುಸ್ಲಿಮರ ಹೆಸರನ್ನು ಮಾತ್ರ ಹೇಳುತ್ತಾರೆ, ಮುಸ್ಲಿಮರು ನಾವು ಸಹೋದರರು, ಒಟ್ಟಿಗೆ ಜೀವಿಸುತ್ತೇವೆ, ಒಟ್ಟಿಗೆ ಸಾಯುತ್ತೇವೆ, ಅವರು ಮಾಂಸ ಕಡಿಯುವುದಿಲ್ಲ ಎಂದರೆ ನಾವು ಮಾಂಸ ತಿನ್ನುವುದಿಲ್ಲ, ಅವರು ಪಂಕ್ಚರ್ ಹಾಕಲ್ಲ ಎಂದರೆ ನಮ್ಮ ಗಾಡಿ ಮುಂದೆಯೇ ಹೋಗಲ್ಲ ಎಂದರು.
ಮೊದಲು ತೇಜಸ್ವಿ ಸೂರ್ಯ ಅವರನ್ನು ಬಂಧಿಸಬೇಕು, ಕೋಮು ದ್ವೇಷ ಭಾವನೆಯನ್ನು ಜನರಲ್ಲಿ ಹುಟ್ಟಿಸುತ್ತಿದ್ದಾರೆ. ಚಾಮರಾಜನಗರ ಘಟನೆಯನ್ನು ಬೇರೆಡೆಗೆ ಸೆಳೆಯಲು ಈ ಬೆಡ್ ಬ್ಲಾಕಿಂಗ್ ವಿಚಾರ ಮುಂದಕ್ಕೆ ತಂದಿದ್ದಾರೆ. ಅದನ್ನೇ ಕುಮಾರಸ್ವಾಮಿಯವರೂ ಕೂಡ ಹೇಳಿದ್ದಾರೆ ಎಂದರು
People who go to govt hospitals will come back dead slammed D K Shivakumar in Bangalore.
09-08-25 07:28 pm
HK Staff
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವ...
08-08-25 06:23 pm
Bigg Boss Rajath, Death Threats, Soujanya: ಯೂ...
08-08-25 11:20 am
09-08-25 07:38 pm
HK Staff
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
09-08-25 04:22 pm
Mangaluru Correspondent
Dharmasthala,16th Spot at Bahubali Hill: ಧರ್ಮ...
09-08-25 02:16 pm
Udupi, Talaq; ವರದಕ್ಷಿಣೆ ಕಿರುಕುಳ ; ವಿದೇಶದಿಂದ ಮ...
09-08-25 11:36 am
Roshan Saldanha, ED Raid, Mangalore, Fraud: ರ...
08-08-25 11:10 pm
SIT, Kalleri, Buried Schoolgirl, Dharmasthala...
08-08-25 09:25 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm