ಬ್ರೇಕಿಂಗ್ ನ್ಯೂಸ್
26-08-20 10:49 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ನಗರದ ವಿವಿಧ ಕಡೆ ಎಟಿಎಂ ರಾಬರಿ ಮಾಡುತ್ತಿದ್ದ ಸಮರ್ಜೋತ್ ಸಿಂಗ್, ಜಾಫರ್ ಹಾಗೂ ಯಹ್ ಯಾ ಎಂಬ ಆರೋಪಿಗಳನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕಳೆದ ಜೂನ್ ತಿಂಗಳಿನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿಗಳು, ನಗರದ ಜಾಲಹಳ್ಳಿ ಬಳಿಯ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಗ್ಯಾಸ್ ಕಟರ್ ಬಳಸಿ ₹27 ಲಕ್ಷ 82 ಸಾವಿರ ಹಣ ದೋಚಿದ್ದರು.

ಹರಿಯಾಣ ಮೂಲದ ಆರೋಪಿ ಸಮರ್ ಜ್ಯೋತ್ ಸಿಂಗ್ ಈ ಹಿಂದೆ ಎಟಿಎಂ ಕಳ್ಳತನ ಮಾಡಿ ಬ್ಯಾಟರಾಯನಪುರ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ. ಇನ್ನು ಜಾಫರ್ ಹಾಗೂ ಯಹ್ ಯಾ ಗಾಂಜಾ ಕೇಸ್ ನಲ್ಲಿ ಸದಾಶಿವನಗರ ಪೊಲೀಸರಿಗೆ ಸಿಕ್ಕಿ ಬಿದ್ದು ಜೈಲು ಪಾಲಾಗಿದ್ದರು. ಮೂವರನ್ನು ಸಹ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಜೈಲಿನಲ್ಲೇ ಪರಿಚಯವಾದರೊಂದಿಗೆ ಸಮರ್ಜೋತ್ ಸಿಂಗ್ ಎಟಿಎಂ ದರೋಡೆಗೆ ಸ್ಕೆಚ್ ಹಾಕಿದ್ದ. ಜೈಲಿಂದ ಹೊರ ಬಂದ ಕೂಡಲೇ ಕಾರ್ಯಪ್ರವೃತ್ತರಾದ ಆರೋಪಿಗಳು ಕೆನರಾ ಬ್ಯಾಂಕ್ ಎಟಿಎಂಗೆ ಕನ್ನ ಹಾಗಿ ಮತ್ತೆ ಪೊಲೀಸರ ಅಥಿತಿಯಾಗಿದ್ದಾರೆ.
ಆರೋಪಿಗಳು ಪರಪ್ಪನ ಅಗ್ರಹಾರ, ಸದಾಶಿವನಗರ, ಜಾಲಹಳ್ಳಿ ಹಾಗೂ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಕಡೆ ಎಟಿಎಂ ದರೋಡೆ ನಡೆಸಿದ್ದರು ಎನ್ನಲಾಗಿದೆ.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm