ಬ್ರೇಕಿಂಗ್ ನ್ಯೂಸ್
26-08-20 10:49 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ನಗರದ ವಿವಿಧ ಕಡೆ ಎಟಿಎಂ ರಾಬರಿ ಮಾಡುತ್ತಿದ್ದ ಸಮರ್ಜೋತ್ ಸಿಂಗ್, ಜಾಫರ್ ಹಾಗೂ ಯಹ್ ಯಾ ಎಂಬ ಆರೋಪಿಗಳನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕಳೆದ ಜೂನ್ ತಿಂಗಳಿನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದ ಆರೋಪಿಗಳು, ನಗರದ ಜಾಲಹಳ್ಳಿ ಬಳಿಯ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಗ್ಯಾಸ್ ಕಟರ್ ಬಳಸಿ ₹27 ಲಕ್ಷ 82 ಸಾವಿರ ಹಣ ದೋಚಿದ್ದರು.
ಹರಿಯಾಣ ಮೂಲದ ಆರೋಪಿ ಸಮರ್ ಜ್ಯೋತ್ ಸಿಂಗ್ ಈ ಹಿಂದೆ ಎಟಿಎಂ ಕಳ್ಳತನ ಮಾಡಿ ಬ್ಯಾಟರಾಯನಪುರ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ. ಇನ್ನು ಜಾಫರ್ ಹಾಗೂ ಯಹ್ ಯಾ ಗಾಂಜಾ ಕೇಸ್ ನಲ್ಲಿ ಸದಾಶಿವನಗರ ಪೊಲೀಸರಿಗೆ ಸಿಕ್ಕಿ ಬಿದ್ದು ಜೈಲು ಪಾಲಾಗಿದ್ದರು. ಮೂವರನ್ನು ಸಹ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಜೈಲಿನಲ್ಲೇ ಪರಿಚಯವಾದರೊಂದಿಗೆ ಸಮರ್ಜೋತ್ ಸಿಂಗ್ ಎಟಿಎಂ ದರೋಡೆಗೆ ಸ್ಕೆಚ್ ಹಾಕಿದ್ದ. ಜೈಲಿಂದ ಹೊರ ಬಂದ ಕೂಡಲೇ ಕಾರ್ಯಪ್ರವೃತ್ತರಾದ ಆರೋಪಿಗಳು ಕೆನರಾ ಬ್ಯಾಂಕ್ ಎಟಿಎಂಗೆ ಕನ್ನ ಹಾಗಿ ಮತ್ತೆ ಪೊಲೀಸರ ಅಥಿತಿಯಾಗಿದ್ದಾರೆ.
ಆರೋಪಿಗಳು ಪರಪ್ಪನ ಅಗ್ರಹಾರ, ಸದಾಶಿವನಗರ, ಜಾಲಹಳ್ಳಿ ಹಾಗೂ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಕಡೆ ಎಟಿಎಂ ದರೋಡೆ ನಡೆಸಿದ್ದರು ಎನ್ನಲಾಗಿದೆ.
13-03-25 02:56 pm
HK News Desk
Karwar, Honnavar, Cow Slaughter, Crime; ಗರ್ಭ...
13-03-25 12:32 pm
Madikeri Earthquake: ಮಡಿಕೇರಿಯಲ್ಲಿ ಲಘು ಭೂಕಂಪನ...
13-03-25 11:57 am
Pramod Muthalik, Love Jihad: ವೇಶ್ಯಾವಾಟಿಕೆ, ಭಯ...
12-03-25 03:51 pm
Mangalore Chakravarti Sulibele, Prakash Raj:...
11-03-25 06:19 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
13-03-25 09:20 pm
Mangalore Correspondent
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
Mangalore News, crime, Suicide: ಉತ್ತರ ಪ್ರದೇಶ...
13-03-25 10:08 am
Mangalore rain, Heat wave: ಮಂಗಳೂರು ನಗರಕ್ಕೆ ಸಿ...
12-03-25 11:10 pm
Diganth Missing case, Reunite with family: 17...
12-03-25 10:16 pm
13-03-25 06:44 pm
Mangalore Correspondent
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm
Bangalore Suicide, Bank Staff, Crime; ಹಿರಿಯ ಅ...
09-03-25 03:06 pm