ಬ್ರೇಕಿಂಗ್ ನ್ಯೂಸ್
06-05-21 11:00 pm Bengaluru Correspondent ಕರ್ನಾಟಕ
ಬೆಂಗಳೂರು, ಮೇ 06: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಣ ಮೀರಿ ಹರಡುತ್ತಿದೆ. ಪ್ರತಿನಿತ್ಯ 50,000 ಮತ್ತು 50,000ಕ್ಕಿಂತಲೂ ಹೆಚ್ಚುಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆ ಆಗುತ್ತಿರುವುದುಜನರಲ್ಲಿ ಆತಂಕವನ್ನು ಹೆಚ್ಚಿಸುತ್ತಿದೆ.
ರಾಜ್ಯದಲ್ಲಿ ಒಂದೇ ದಿನ 49058 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಸೋಂಕಿನಿಂದ 328 ಮಂದಿ ಪ್ರಾಣ ಬಿಟ್ಟಿದ್ದು, ಇದೇ ಅವಧಿಯಲ್ಲಿ 18943 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬುಧವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 1790104 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 12,55,797 ಸೋಂಕಿತರು ಗುಣಮುಖರಾಗಿದ್ದು, 17,212ಕ್ಕೆ ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 5,17,075 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಕೊರೊನಾ ಸ್ಫೋಟ: ಸಿಲಿಕಾನ್ ಸಿಟಿಯಲ್ಲಿ ಒಂದೇ ದಿನ 23706 ಮಂದಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 8,87,086ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 139 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 7145ಕ್ಕೆ ಏರಿಕೆಯಾಗಿದೆ. 3,32,732 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಒಟ್ಟು 49058 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 655, ಬಳ್ಳಾರಿ 922, ಬೆಳಗಾವಿ 843, ಬೆಂಗಳೂರು ಗ್ರಾಮಾಂತರ 963, ಬೆಂಗಳೂರು 23706, ಬೀದರ್ 336, ಚಾಮರಾಜನಗರ 707, ಚಿಕ್ಕಬಳ್ಳಾಪುರ 609, ಚಿಕ್ಕಮಗಳೂರು 452, ಚಿತ್ರದುರ್ಗ 126, ದಕ್ಷಿಣ ಕನ್ನಡ 1191, ದಾವಣಗೆರೆ 672, ಧಾರವಾಡ 824, ಗದಗ 191, ಹಾಸನ 1403, ಹಾವೇರಿ 236, ಕಲಬುರಗಿ 1652, ಕೊಡಗು 697, ಕೋಲಾರ 756, ಕೊಪ್ಪಳ 357, ಮಂಡ್ಯ 1301, ಮೈಸೂರು 2531, ರಾಯಚೂರು 819, ರಾಮನಗರ 413, ಶಿವಮೊಗ್ಗ 635, ತುಮಕೂರು 2418, ಉಡುಪಿ 1526, ಉತ್ತರ ಕನ್ನಡ 734, ವಿಜಯಪುರ 662, ಯಾದಗಿರಿ 721 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Karnataka on Thursday reported 49,058 new Covid-19 cases and 328 deaths, taking the state's coronavirus tally 17,90,104 and toll to 17,212. The state also witnessed recovery of 18,943 patients during the the last 24 hours.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm