ಬ್ರೇಕಿಂಗ್ ನ್ಯೂಸ್
06-05-21 11:00 pm Bengaluru Correspondent ಕರ್ನಾಟಕ
ಬೆಂಗಳೂರು, ಮೇ 06: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಣ ಮೀರಿ ಹರಡುತ್ತಿದೆ. ಪ್ರತಿನಿತ್ಯ 50,000 ಮತ್ತು 50,000ಕ್ಕಿಂತಲೂ ಹೆಚ್ಚುಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆ ಆಗುತ್ತಿರುವುದುಜನರಲ್ಲಿ ಆತಂಕವನ್ನು ಹೆಚ್ಚಿಸುತ್ತಿದೆ.
ರಾಜ್ಯದಲ್ಲಿ ಒಂದೇ ದಿನ 49058 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಸೋಂಕಿನಿಂದ 328 ಮಂದಿ ಪ್ರಾಣ ಬಿಟ್ಟಿದ್ದು, ಇದೇ ಅವಧಿಯಲ್ಲಿ 18943 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬುಧವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 1790104 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 12,55,797 ಸೋಂಕಿತರು ಗುಣಮುಖರಾಗಿದ್ದು, 17,212ಕ್ಕೆ ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 5,17,075 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಕೊರೊನಾ ಸ್ಫೋಟ: ಸಿಲಿಕಾನ್ ಸಿಟಿಯಲ್ಲಿ ಒಂದೇ ದಿನ 23706 ಮಂದಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 8,87,086ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 139 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 7145ಕ್ಕೆ ಏರಿಕೆಯಾಗಿದೆ. 3,32,732 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಒಟ್ಟು 49058 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 655, ಬಳ್ಳಾರಿ 922, ಬೆಳಗಾವಿ 843, ಬೆಂಗಳೂರು ಗ್ರಾಮಾಂತರ 963, ಬೆಂಗಳೂರು 23706, ಬೀದರ್ 336, ಚಾಮರಾಜನಗರ 707, ಚಿಕ್ಕಬಳ್ಳಾಪುರ 609, ಚಿಕ್ಕಮಗಳೂರು 452, ಚಿತ್ರದುರ್ಗ 126, ದಕ್ಷಿಣ ಕನ್ನಡ 1191, ದಾವಣಗೆರೆ 672, ಧಾರವಾಡ 824, ಗದಗ 191, ಹಾಸನ 1403, ಹಾವೇರಿ 236, ಕಲಬುರಗಿ 1652, ಕೊಡಗು 697, ಕೋಲಾರ 756, ಕೊಪ್ಪಳ 357, ಮಂಡ್ಯ 1301, ಮೈಸೂರು 2531, ರಾಯಚೂರು 819, ರಾಮನಗರ 413, ಶಿವಮೊಗ್ಗ 635, ತುಮಕೂರು 2418, ಉಡುಪಿ 1526, ಉತ್ತರ ಕನ್ನಡ 734, ವಿಜಯಪುರ 662, ಯಾದಗಿರಿ 721 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Karnataka on Thursday reported 49,058 new Covid-19 cases and 328 deaths, taking the state's coronavirus tally 17,90,104 and toll to 17,212. The state also witnessed recovery of 18,943 patients during the the last 24 hours.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm