ಬ್ರೇಕಿಂಗ್ ನ್ಯೂಸ್
07-05-21 12:23 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 7 : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಏತನ್ಮಧ್ಯೆ ಸಿಎಂ ಬಿ.ಎಸ್.ಯಡಿಯೂರಪ್ಪ ಕಠಿಣ ಲಾಕ್ಡೌನ್ ಹೇರುವ ಬಗ್ಗೆ ಸುಳಿವು ನೀಡಿದ್ದಾರೆ.
ಶುಕ್ರವಾರ ಗಾಂಧಿನಗರದ ಸಮೀಪದ ಅಣ್ಣಮ್ಮ ದೇವಿ ದೇವಾಲಯಕ್ಕೆ ಸಿಎಂ ಯಡಿಯೂರಪ್ಪ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಸಿಎಂ, "ಕೊರೊನಾ ದೂರವಾಗಲಿ ಎನ್ನುವ ನಿಟ್ಟಿನಲ್ಲಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ. ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಶನಿವಾರ ಮಹತ್ವದ ಸಭೆ ಕರೆಯಲಾಗಿದೆ. ಜನತೆ ಜನತಾ ಕರ್ಫ್ಯೂ ಅನ್ನು ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಹಾಗಾಗಿ ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯ. ರಾಜ್ಯದಲ್ಲಿ ಕಠಿಣ ಲಾಕ್ಡೌನ್ ಅನಿವಾರ್ಯವಾಗಬಹುದು. ಕಠಿಣ ಕ್ರಮ ಕೈಗೊಳ್ಳಬಾರದು ಎಂದರೆ ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.


ಬೆಡ್ ಬ್ಲಾಕಿಂಗ್ ದಂಧೆ ಕುರಿತು ತೇಜಸ್ವಿ ಸೂರ್ಯ ಅವರ ಕಾರ್ಯವನ್ನು ಶ್ಲಾಘಿಸಿದ ಸಿಎಂ, "ಜಮೀರ್ ಅಹ್ಮದ್ ಅವರು ಈ ರೀತಿಯಾಗಿ ಮಾತನಾಡುವುದು ಸರಿಯಲ್ಲ. ತೇಜಸ್ವಿ ಸೂರ್ಯ ಅವರು ರಿಸ್ಕ್ ತೆಗೆದುಕೊಂಡು ಅಕ್ರಮವನ್ನು ಬಯಲಿಗೆಳೆದಿದ್ದಾರೆ. ಈ ವಿಚಾರದ ಬಗ್ಗೆ ಬಿಗಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm