ಬ್ರೇಕಿಂಗ್ ನ್ಯೂಸ್
07-05-21 10:47 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 7: ಕೋವಿಡ್ ಸೋಂಕು ಪತ್ತೆಹಚ್ಚುವ ಸಲುವಾಗಿ ಸಿಟಿ ಸ್ಕ್ಯಾನ್ ಮತ್ತು ಡಿಜಿಟಲ್ ಎಕ್ಸ್ ರೇ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆಯೇ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಸುಲಿಗೆ ಮಾಡುತ್ತಿರುವುದು ಕಂಡುಬಂದಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸಿಟಿ ಸ್ಕ್ಯಾನ್ ಮತ್ತು ಡಿಜಿಟಲ್ ಎಕ್ಸ್ ರೇ ಪರೀಕ್ಷೆಗೆ ದರ ನಿಗದಿಪಡಿಸಿ ಆದೇಶ ಮಾಡಿದೆ.
ಹೈ ರೆಸಲ್ಯೂಶನ್ ಸಿಟಿ ಸ್ಕ್ಯಾನ್ (ಸ್ಯಾನಿಟೈಸೇಶನ್ ಇನ್ನಿತರ ಸಾಮಗ್ರಿ ದರ ಸೇರಿ) ಒಬ್ಬ ರೋಗಿಗೆ 1500 ರೂ.ಗಿಂತ ಹೆಚ್ಚು ದರ ವಿಧಿಸುವಂತಿಲ್ಲ. ಡಿಜಿಟಲ್ ಎಕ್ಸ್ ರೇ ಪರೀಕ್ಷೆಗೆ ಒಬ್ಬ ರೋಗಿಯಿಂದ 250 ರೂ.ಗಿಂತ ಹೆಚ್ಚು ಮೊತ್ತವನ್ನು ಪಡೆಯುವಂತಿಲ್ಲ ಎಂದು ರಾಜ್ಯ ಸರಕಾರ ಆದೇಶ ಮಾಡಿದೆ.
ಕೆಲವು ಖಾಸಗಿ ಸಂಸ್ಥೆಗಳು, ಲ್ಯಾಬ್ ಗಳಲ್ಲಿ ರೋಗಿಗಳ ಮೇಲೆ ಈ ಪರೀಕ್ಷೆಗಾಗಿ ಭಾರೀ ದರ ವಿಧಿಸುತ್ತಿರುವುದು ಗಮನಕ್ಕೆ ಬಂದಿದೆ. ಅದನ್ನು ತಪ್ಪಿಸಲು ಕರ್ನಾಟಕ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020 ರ ಸೆಕ್ಷನ್ 11 ಮತ್ತು ಕರ್ನಟಾಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿಧೇಯಕ 2007ರ ಕಾಯ್ದೆ ಪ್ರಕಾರ ಈ ಎರಡು ಪರೀಕ್ಷೆಗಳಿಗೆ ಯಾವುದೇ ಕಾರಣಕ್ಕೂ ನಿಗದಿಗಿಂತ ಹೆಚ್ಚು ದರ ಪಡೆಯುವಂತಿಲ್ಲ ಎಂದು ಕರ್ನಾಟಕ ಸರಕಾರ ಆದೇಶ ಮಾಡಿದೆ.
The Karnataka government Friday decided to cap rates of CT scan and digital X-ray in private hospitals in the state, as the demand for the same in diagnosing Covid-19 has been on the rise in the recent days.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm