ಬ್ರೇಕಿಂಗ್ ನ್ಯೂಸ್
07-05-21 10:47 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 7: ಕೋವಿಡ್ ಸೋಂಕು ಪತ್ತೆಹಚ್ಚುವ ಸಲುವಾಗಿ ಸಿಟಿ ಸ್ಕ್ಯಾನ್ ಮತ್ತು ಡಿಜಿಟಲ್ ಎಕ್ಸ್ ರೇ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆಯೇ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಸುಲಿಗೆ ಮಾಡುತ್ತಿರುವುದು ಕಂಡುಬಂದಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸಿಟಿ ಸ್ಕ್ಯಾನ್ ಮತ್ತು ಡಿಜಿಟಲ್ ಎಕ್ಸ್ ರೇ ಪರೀಕ್ಷೆಗೆ ದರ ನಿಗದಿಪಡಿಸಿ ಆದೇಶ ಮಾಡಿದೆ.
ಹೈ ರೆಸಲ್ಯೂಶನ್ ಸಿಟಿ ಸ್ಕ್ಯಾನ್ (ಸ್ಯಾನಿಟೈಸೇಶನ್ ಇನ್ನಿತರ ಸಾಮಗ್ರಿ ದರ ಸೇರಿ) ಒಬ್ಬ ರೋಗಿಗೆ 1500 ರೂ.ಗಿಂತ ಹೆಚ್ಚು ದರ ವಿಧಿಸುವಂತಿಲ್ಲ. ಡಿಜಿಟಲ್ ಎಕ್ಸ್ ರೇ ಪರೀಕ್ಷೆಗೆ ಒಬ್ಬ ರೋಗಿಯಿಂದ 250 ರೂ.ಗಿಂತ ಹೆಚ್ಚು ಮೊತ್ತವನ್ನು ಪಡೆಯುವಂತಿಲ್ಲ ಎಂದು ರಾಜ್ಯ ಸರಕಾರ ಆದೇಶ ಮಾಡಿದೆ.
ಕೆಲವು ಖಾಸಗಿ ಸಂಸ್ಥೆಗಳು, ಲ್ಯಾಬ್ ಗಳಲ್ಲಿ ರೋಗಿಗಳ ಮೇಲೆ ಈ ಪರೀಕ್ಷೆಗಾಗಿ ಭಾರೀ ದರ ವಿಧಿಸುತ್ತಿರುವುದು ಗಮನಕ್ಕೆ ಬಂದಿದೆ. ಅದನ್ನು ತಪ್ಪಿಸಲು ಕರ್ನಾಟಕ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020 ರ ಸೆಕ್ಷನ್ 11 ಮತ್ತು ಕರ್ನಟಾಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿಧೇಯಕ 2007ರ ಕಾಯ್ದೆ ಪ್ರಕಾರ ಈ ಎರಡು ಪರೀಕ್ಷೆಗಳಿಗೆ ಯಾವುದೇ ಕಾರಣಕ್ಕೂ ನಿಗದಿಗಿಂತ ಹೆಚ್ಚು ದರ ಪಡೆಯುವಂತಿಲ್ಲ ಎಂದು ಕರ್ನಾಟಕ ಸರಕಾರ ಆದೇಶ ಮಾಡಿದೆ.
The Karnataka government Friday decided to cap rates of CT scan and digital X-ray in private hospitals in the state, as the demand for the same in diagnosing Covid-19 has been on the rise in the recent days.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm