ಬ್ರೇಕಿಂಗ್ ನ್ಯೂಸ್
07-05-21 10:47 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 7: ಕೋವಿಡ್ ಸೋಂಕು ಪತ್ತೆಹಚ್ಚುವ ಸಲುವಾಗಿ ಸಿಟಿ ಸ್ಕ್ಯಾನ್ ಮತ್ತು ಡಿಜಿಟಲ್ ಎಕ್ಸ್ ರೇ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆಯೇ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಸುಲಿಗೆ ಮಾಡುತ್ತಿರುವುದು ಕಂಡುಬಂದಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸಿಟಿ ಸ್ಕ್ಯಾನ್ ಮತ್ತು ಡಿಜಿಟಲ್ ಎಕ್ಸ್ ರೇ ಪರೀಕ್ಷೆಗೆ ದರ ನಿಗದಿಪಡಿಸಿ ಆದೇಶ ಮಾಡಿದೆ.
ಹೈ ರೆಸಲ್ಯೂಶನ್ ಸಿಟಿ ಸ್ಕ್ಯಾನ್ (ಸ್ಯಾನಿಟೈಸೇಶನ್ ಇನ್ನಿತರ ಸಾಮಗ್ರಿ ದರ ಸೇರಿ) ಒಬ್ಬ ರೋಗಿಗೆ 1500 ರೂ.ಗಿಂತ ಹೆಚ್ಚು ದರ ವಿಧಿಸುವಂತಿಲ್ಲ. ಡಿಜಿಟಲ್ ಎಕ್ಸ್ ರೇ ಪರೀಕ್ಷೆಗೆ ಒಬ್ಬ ರೋಗಿಯಿಂದ 250 ರೂ.ಗಿಂತ ಹೆಚ್ಚು ಮೊತ್ತವನ್ನು ಪಡೆಯುವಂತಿಲ್ಲ ಎಂದು ರಾಜ್ಯ ಸರಕಾರ ಆದೇಶ ಮಾಡಿದೆ.
ಕೆಲವು ಖಾಸಗಿ ಸಂಸ್ಥೆಗಳು, ಲ್ಯಾಬ್ ಗಳಲ್ಲಿ ರೋಗಿಗಳ ಮೇಲೆ ಈ ಪರೀಕ್ಷೆಗಾಗಿ ಭಾರೀ ದರ ವಿಧಿಸುತ್ತಿರುವುದು ಗಮನಕ್ಕೆ ಬಂದಿದೆ. ಅದನ್ನು ತಪ್ಪಿಸಲು ಕರ್ನಾಟಕ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020 ರ ಸೆಕ್ಷನ್ 11 ಮತ್ತು ಕರ್ನಟಾಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿಧೇಯಕ 2007ರ ಕಾಯ್ದೆ ಪ್ರಕಾರ ಈ ಎರಡು ಪರೀಕ್ಷೆಗಳಿಗೆ ಯಾವುದೇ ಕಾರಣಕ್ಕೂ ನಿಗದಿಗಿಂತ ಹೆಚ್ಚು ದರ ಪಡೆಯುವಂತಿಲ್ಲ ಎಂದು ಕರ್ನಾಟಕ ಸರಕಾರ ಆದೇಶ ಮಾಡಿದೆ.
The Karnataka government Friday decided to cap rates of CT scan and digital X-ray in private hospitals in the state, as the demand for the same in diagnosing Covid-19 has been on the rise in the recent days.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm