ಬ್ರೇಕಿಂಗ್ ನ್ಯೂಸ್
07-05-21 10:47 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 7: ಕೋವಿಡ್ ಸೋಂಕು ಪತ್ತೆಹಚ್ಚುವ ಸಲುವಾಗಿ ಸಿಟಿ ಸ್ಕ್ಯಾನ್ ಮತ್ತು ಡಿಜಿಟಲ್ ಎಕ್ಸ್ ರೇ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆಯೇ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಸುಲಿಗೆ ಮಾಡುತ್ತಿರುವುದು ಕಂಡುಬಂದಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸಿಟಿ ಸ್ಕ್ಯಾನ್ ಮತ್ತು ಡಿಜಿಟಲ್ ಎಕ್ಸ್ ರೇ ಪರೀಕ್ಷೆಗೆ ದರ ನಿಗದಿಪಡಿಸಿ ಆದೇಶ ಮಾಡಿದೆ.
ಹೈ ರೆಸಲ್ಯೂಶನ್ ಸಿಟಿ ಸ್ಕ್ಯಾನ್ (ಸ್ಯಾನಿಟೈಸೇಶನ್ ಇನ್ನಿತರ ಸಾಮಗ್ರಿ ದರ ಸೇರಿ) ಒಬ್ಬ ರೋಗಿಗೆ 1500 ರೂ.ಗಿಂತ ಹೆಚ್ಚು ದರ ವಿಧಿಸುವಂತಿಲ್ಲ. ಡಿಜಿಟಲ್ ಎಕ್ಸ್ ರೇ ಪರೀಕ್ಷೆಗೆ ಒಬ್ಬ ರೋಗಿಯಿಂದ 250 ರೂ.ಗಿಂತ ಹೆಚ್ಚು ಮೊತ್ತವನ್ನು ಪಡೆಯುವಂತಿಲ್ಲ ಎಂದು ರಾಜ್ಯ ಸರಕಾರ ಆದೇಶ ಮಾಡಿದೆ.
ಕೆಲವು ಖಾಸಗಿ ಸಂಸ್ಥೆಗಳು, ಲ್ಯಾಬ್ ಗಳಲ್ಲಿ ರೋಗಿಗಳ ಮೇಲೆ ಈ ಪರೀಕ್ಷೆಗಾಗಿ ಭಾರೀ ದರ ವಿಧಿಸುತ್ತಿರುವುದು ಗಮನಕ್ಕೆ ಬಂದಿದೆ. ಅದನ್ನು ತಪ್ಪಿಸಲು ಕರ್ನಾಟಕ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020 ರ ಸೆಕ್ಷನ್ 11 ಮತ್ತು ಕರ್ನಟಾಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿಧೇಯಕ 2007ರ ಕಾಯ್ದೆ ಪ್ರಕಾರ ಈ ಎರಡು ಪರೀಕ್ಷೆಗಳಿಗೆ ಯಾವುದೇ ಕಾರಣಕ್ಕೂ ನಿಗದಿಗಿಂತ ಹೆಚ್ಚು ದರ ಪಡೆಯುವಂತಿಲ್ಲ ಎಂದು ಕರ್ನಾಟಕ ಸರಕಾರ ಆದೇಶ ಮಾಡಿದೆ.
The Karnataka government Friday decided to cap rates of CT scan and digital X-ray in private hospitals in the state, as the demand for the same in diagnosing Covid-19 has been on the rise in the recent days.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm