ಬ್ರೇಕಿಂಗ್ ನ್ಯೂಸ್
07-05-21 10:47 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 7: ಕೋವಿಡ್ ಸೋಂಕು ಪತ್ತೆಹಚ್ಚುವ ಸಲುವಾಗಿ ಸಿಟಿ ಸ್ಕ್ಯಾನ್ ಮತ್ತು ಡಿಜಿಟಲ್ ಎಕ್ಸ್ ರೇ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆಯೇ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಸುಲಿಗೆ ಮಾಡುತ್ತಿರುವುದು ಕಂಡುಬಂದಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸಿಟಿ ಸ್ಕ್ಯಾನ್ ಮತ್ತು ಡಿಜಿಟಲ್ ಎಕ್ಸ್ ರೇ ಪರೀಕ್ಷೆಗೆ ದರ ನಿಗದಿಪಡಿಸಿ ಆದೇಶ ಮಾಡಿದೆ.
ಹೈ ರೆಸಲ್ಯೂಶನ್ ಸಿಟಿ ಸ್ಕ್ಯಾನ್ (ಸ್ಯಾನಿಟೈಸೇಶನ್ ಇನ್ನಿತರ ಸಾಮಗ್ರಿ ದರ ಸೇರಿ) ಒಬ್ಬ ರೋಗಿಗೆ 1500 ರೂ.ಗಿಂತ ಹೆಚ್ಚು ದರ ವಿಧಿಸುವಂತಿಲ್ಲ. ಡಿಜಿಟಲ್ ಎಕ್ಸ್ ರೇ ಪರೀಕ್ಷೆಗೆ ಒಬ್ಬ ರೋಗಿಯಿಂದ 250 ರೂ.ಗಿಂತ ಹೆಚ್ಚು ಮೊತ್ತವನ್ನು ಪಡೆಯುವಂತಿಲ್ಲ ಎಂದು ರಾಜ್ಯ ಸರಕಾರ ಆದೇಶ ಮಾಡಿದೆ.
ಕೆಲವು ಖಾಸಗಿ ಸಂಸ್ಥೆಗಳು, ಲ್ಯಾಬ್ ಗಳಲ್ಲಿ ರೋಗಿಗಳ ಮೇಲೆ ಈ ಪರೀಕ್ಷೆಗಾಗಿ ಭಾರೀ ದರ ವಿಧಿಸುತ್ತಿರುವುದು ಗಮನಕ್ಕೆ ಬಂದಿದೆ. ಅದನ್ನು ತಪ್ಪಿಸಲು ಕರ್ನಾಟಕ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020 ರ ಸೆಕ್ಷನ್ 11 ಮತ್ತು ಕರ್ನಟಾಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿಧೇಯಕ 2007ರ ಕಾಯ್ದೆ ಪ್ರಕಾರ ಈ ಎರಡು ಪರೀಕ್ಷೆಗಳಿಗೆ ಯಾವುದೇ ಕಾರಣಕ್ಕೂ ನಿಗದಿಗಿಂತ ಹೆಚ್ಚು ದರ ಪಡೆಯುವಂತಿಲ್ಲ ಎಂದು ಕರ್ನಾಟಕ ಸರಕಾರ ಆದೇಶ ಮಾಡಿದೆ.
The Karnataka government Friday decided to cap rates of CT scan and digital X-ray in private hospitals in the state, as the demand for the same in diagnosing Covid-19 has been on the rise in the recent days.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm