ಬ್ರೇಕಿಂಗ್ ನ್ಯೂಸ್
12-05-21 02:55 pm Headline Karnataka News Network ಕರ್ನಾಟಕ
Photo credits : Prajavaani
ಬೆಂಗಳೂರು, ಮೇ 12: ದೇಶದಲ್ಲಿ ಕೋವಿಡ್ ಸೋಂಕಿತರಲ್ಲಿ ಬ್ಲಾಕ್ ಫಂಗಸ್ ಎನ್ನುವ ವಿಚಿತ್ರ ಕಾಯಿಲೆ ಎದುರಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಈ ಕಾಯಿಲೆ ಇದೆಯಾ ಅನ್ನುವ ಆತಂಕ ಉಂಟಾಗಿದೆ. ಈ ಬಗ್ಗೆ ತಜ್ಞರಲ್ಲಿ ಎರಡು ದಿನಗಳ ಒಳಗೆ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಕೆಲವು ಕಡೆಗಳಲ್ಲಿ ಬ್ಲಾಕ್ ಫಂಗಸ್ ಬಗ್ಗೆ ಮಾಹಿತಿ ಕೇಳಿದ್ದೇನೆ. ಈ ಬಗ್ಗೆ ಸಮಗ್ರ ಅಧ್ಯಯನ ಮಾಡಿ, ವರದಿ ನೀಡುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಗೆ ಸೂಚಿಸಿದ್ದೇನೆ. ವರದಿ ಬಂದ ಬಳಿಕ ಯಾವ ರೀತಿಯ ಚಿಕಿತ್ಸೆ ನೀಡಬೇಕು. ಮುಂಜಾಗ್ರತೆಗೆ ಏನೇನು ಕ್ರಮ ಕೈಗೊಳ್ಳಬೇಕು ಎನ್ನುವ ಬಗ್ಗೆ ನಿರ್ಧರಿಸಲಾಗುವುದು ಎಂದಿದ್ದಾರೆ.

ನಗರ ಪ್ರದೇಶಗಳಿಂದ ಹಳ್ಳಿಗಳ ಕಡೆಗೆ ಸೋಂಕು ಹರಡುತ್ತಿರುವುದು ಕಂಡುಬಂದಿದೆ. ಹೀಗಾಗಿ ಎಲ್ಲ ತಾಲೂಕು ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಹೆಚ್ಚಿಸಲಾಗುತ್ತಿದೆ. ಕೋವಿಡ್ ಕೇರ್ ಸೆಂಟರ್ ಗಳು, ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
Read: ಮಹಾರಾಷ್ಟ್ರದಲ್ಲಿ ಕೋವಿಡ್ ಬೆನ್ನಿಗೆ ಬ್ಲಾಕ್ ಫಂಗಸ್ ! ಎರಡು ಸಾವಿರ ಮಂದಿಗೆ ಕಾಯಿಲೆ ; ಆರೋಗ್ಯ ಸಚಿವ
A rare but serious fungal infection, mucormycosis, or ‘black fungus’ is being detected relatively frequently among Covid-19 patients in some states. The disease often manifests in the skin and also affects the lungs and the brain.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm