ಬ್ರೇಕಿಂಗ್ ನ್ಯೂಸ್
12-05-21 04:00 pm Headline Karnataka News Network ಕರ್ನಾಟಕ
Photo credits : indiatv
ಬೆಂಗಳೂರು, ಮೇ 12: ಕೋವಿಡ್ ಸೋಂಕಿತರಿಗೆ ಕೇಂದ್ರ ಸರಕಾರದ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆಯಲು ಸಾಧ್ಯವಾಗುವಂತೆ ನಿರ್ಬಂಧಗಳನ್ನು ಸಡಿಲಗೊಳಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಆಗ್ರಹಿಸಿರುವ ಕುಮಾರಸ್ವಾಮಿ, ಆಯುಷ್ಮಾನ್ ಯೋಜನೆಯಡಿ ಬಿಪಿಎಲ್ ಪಟ್ಟಿಯಲ್ಲಿರುವ ಮಂದಿಗೆ 5 ಲಕ್ಷ ರೂಪಾಯಿ ವರೆಗೆ ಮಾರಣಾಂತಿಕ ರೋಗಗಳಿಗೆ ಉಚಿತ ಚಿಕಿತ್ಸೆ ಪಡೆಯಲು ಸಾಧ್ಯವಿದೆ. ಎಪಿಎಲ್ ಕಾರ್ಡುದಾರರಿಗೆ 5 ಲಕ್ಷ ರೂಪಾಯಿ ವರೆಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭಿಸಲಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಶೇ. 30ರಷ್ಟು ರಿಯಾಯ್ತಿ ಸಿಗಲಿದೆ. ಯೋಜನೆ ವ್ಯಾಪ್ತಿಕ್ ಕೋವಿಡ್ ಕಾಯಿಲೆಯನ್ನೂ ಸೇರಿಸುವ ಅಗತ್ಯವಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆಯುಷ್ಮಾನ್ ಭಾರತ್ ಯೋಜನೆಯಡಿ ಕೊರೊನಾ ಸೋಂಕಿತರಿಗೆ ಸರಾಗವಾಗಿ ಚಿಕಿತ್ಸೆ ಲಭಿಸುವುದಿಲ್ಲ ಎಂದಾದರೆ, ಈ ಯೋಜನೆ ಇರೋದಾದ್ರೂ ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಈ ಬಗ್ಗೆ ಕೇಂದ್ರ ಸರಕಾರ ತಕ್ಷಣ ನಿರ್ಧಾರಕ್ಕೆ ಬಂದು ಆದೇಶ ಹೊರಡಿಸಬೇಕು. ದೇಶದ ಬಹುಸಂಖ್ಯಾತರಿಗೆ ಆಗ್ರಹ ಕೂಡ ಇದೆ ಎಂದಿದ್ದಾರೆ.
Former CM HD Kumaraswamy urged Karnataka govt to provide free treatment to Covid-19 Patients under the Ayushman Bharat Health Scheme of the Central Government.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm