ಬ್ರೇಕಿಂಗ್ ನ್ಯೂಸ್
12-05-21 04:00 pm Headline Karnataka News Network ಕರ್ನಾಟಕ
Photo credits : indiatv
ಬೆಂಗಳೂರು, ಮೇ 12: ಕೋವಿಡ್ ಸೋಂಕಿತರಿಗೆ ಕೇಂದ್ರ ಸರಕಾರದ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆಯಲು ಸಾಧ್ಯವಾಗುವಂತೆ ನಿರ್ಬಂಧಗಳನ್ನು ಸಡಿಲಗೊಳಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಆಗ್ರಹಿಸಿರುವ ಕುಮಾರಸ್ವಾಮಿ, ಆಯುಷ್ಮಾನ್ ಯೋಜನೆಯಡಿ ಬಿಪಿಎಲ್ ಪಟ್ಟಿಯಲ್ಲಿರುವ ಮಂದಿಗೆ 5 ಲಕ್ಷ ರೂಪಾಯಿ ವರೆಗೆ ಮಾರಣಾಂತಿಕ ರೋಗಗಳಿಗೆ ಉಚಿತ ಚಿಕಿತ್ಸೆ ಪಡೆಯಲು ಸಾಧ್ಯವಿದೆ. ಎಪಿಎಲ್ ಕಾರ್ಡುದಾರರಿಗೆ 5 ಲಕ್ಷ ರೂಪಾಯಿ ವರೆಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭಿಸಲಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಶೇ. 30ರಷ್ಟು ರಿಯಾಯ್ತಿ ಸಿಗಲಿದೆ. ಯೋಜನೆ ವ್ಯಾಪ್ತಿಕ್ ಕೋವಿಡ್ ಕಾಯಿಲೆಯನ್ನೂ ಸೇರಿಸುವ ಅಗತ್ಯವಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆಯುಷ್ಮಾನ್ ಭಾರತ್ ಯೋಜನೆಯಡಿ ಕೊರೊನಾ ಸೋಂಕಿತರಿಗೆ ಸರಾಗವಾಗಿ ಚಿಕಿತ್ಸೆ ಲಭಿಸುವುದಿಲ್ಲ ಎಂದಾದರೆ, ಈ ಯೋಜನೆ ಇರೋದಾದ್ರೂ ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಈ ಬಗ್ಗೆ ಕೇಂದ್ರ ಸರಕಾರ ತಕ್ಷಣ ನಿರ್ಧಾರಕ್ಕೆ ಬಂದು ಆದೇಶ ಹೊರಡಿಸಬೇಕು. ದೇಶದ ಬಹುಸಂಖ್ಯಾತರಿಗೆ ಆಗ್ರಹ ಕೂಡ ಇದೆ ಎಂದಿದ್ದಾರೆ.
Former CM HD Kumaraswamy urged Karnataka govt to provide free treatment to Covid-19 Patients under the Ayushman Bharat Health Scheme of the Central Government.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm