ಬ್ರೇಕಿಂಗ್ ನ್ಯೂಸ್
12-05-21 04:00 pm Headline Karnataka News Network ಕರ್ನಾಟಕ
Photo credits : indiatv
ಬೆಂಗಳೂರು, ಮೇ 12: ಕೋವಿಡ್ ಸೋಂಕಿತರಿಗೆ ಕೇಂದ್ರ ಸರಕಾರದ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ಪಡೆಯಲು ಸಾಧ್ಯವಾಗುವಂತೆ ನಿರ್ಬಂಧಗಳನ್ನು ಸಡಿಲಗೊಳಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಆಗ್ರಹಿಸಿರುವ ಕುಮಾರಸ್ವಾಮಿ, ಆಯುಷ್ಮಾನ್ ಯೋಜನೆಯಡಿ ಬಿಪಿಎಲ್ ಪಟ್ಟಿಯಲ್ಲಿರುವ ಮಂದಿಗೆ 5 ಲಕ್ಷ ರೂಪಾಯಿ ವರೆಗೆ ಮಾರಣಾಂತಿಕ ರೋಗಗಳಿಗೆ ಉಚಿತ ಚಿಕಿತ್ಸೆ ಪಡೆಯಲು ಸಾಧ್ಯವಿದೆ. ಎಪಿಎಲ್ ಕಾರ್ಡುದಾರರಿಗೆ 5 ಲಕ್ಷ ರೂಪಾಯಿ ವರೆಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭಿಸಲಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಶೇ. 30ರಷ್ಟು ರಿಯಾಯ್ತಿ ಸಿಗಲಿದೆ. ಯೋಜನೆ ವ್ಯಾಪ್ತಿಕ್ ಕೋವಿಡ್ ಕಾಯಿಲೆಯನ್ನೂ ಸೇರಿಸುವ ಅಗತ್ಯವಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಆಯುಷ್ಮಾನ್ ಭಾರತ್ ಯೋಜನೆಯಡಿ ಕೊರೊನಾ ಸೋಂಕಿತರಿಗೆ ಸರಾಗವಾಗಿ ಚಿಕಿತ್ಸೆ ಲಭಿಸುವುದಿಲ್ಲ ಎಂದಾದರೆ, ಈ ಯೋಜನೆ ಇರೋದಾದ್ರೂ ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಈ ಬಗ್ಗೆ ಕೇಂದ್ರ ಸರಕಾರ ತಕ್ಷಣ ನಿರ್ಧಾರಕ್ಕೆ ಬಂದು ಆದೇಶ ಹೊರಡಿಸಬೇಕು. ದೇಶದ ಬಹುಸಂಖ್ಯಾತರಿಗೆ ಆಗ್ರಹ ಕೂಡ ಇದೆ ಎಂದಿದ್ದಾರೆ.
Former CM HD Kumaraswamy urged Karnataka govt to provide free treatment to Covid-19 Patients under the Ayushman Bharat Health Scheme of the Central Government.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm