ಬ್ರೇಕಿಂಗ್ ನ್ಯೂಸ್
13-05-21 11:22 am Headline Karnataka News Network ಕರ್ನಾಟಕ
Photo credits : deccanherald
ಬೆಂಗಳೂರು, ಮೇ 13: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಕೊರತೆ ಹೆಚ್ಚಾಗಿರುವ ಹಿನ್ನೆಲೆ ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ 18 ರಿಂದ 44 ವರ್ಷ ವಯಸ್ಸಿನವರಿಗೆ ಲಸಿಕೆ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಕರ್ನಾಟಕದಲ್ಲಿ ಮೇ 14ರಿಂದ ಮುಂದಿನ ಆದೇಶದವರೆಗೂ 18 ರಿಂದ 44 ವರ್ಷದವರಿಗೆ ಕೊವಿಡ್-19 ಲಸಿಕೆ ವಿತರಣೆಯನ್ನು ತಾತ್ಕಾಲಿಕವನ್ನು ಸ್ಥಗಿತಗೊಳಿಸಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲೂ ಕೊರೊನಾವೈರಸ್ ಲಸಿಕೆ ಅಭಾವದ ಬಗ್ಗೆ ಚರ್ಚೆ ನಡೆಸಲಾಯಿತು. 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ 2ನೇ ಡೋಸ್ ಲಸಿಕೆ ನೀಡುವುದಕ್ಕೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಈ ಹಿನ್ನೆಲೆ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ತಾತ್ಕಾಲಿಕವಾಗಿ ಲಸಿಕೆ ವಿತರಣೆ ಮಾಡದಿರಲು ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು.


117 ದಿನಗಳಲ್ಲಿ 17.70 ಕೋಟಿ ಜನರಿಗೆ ಲಸಿಕೆ:
ಭಾರತದಲ್ಲಿ ಬುಧವಾರ ರಾತ್ರಿ 8 ಗಂಟೆ ವೇಳೆಗೆ 17,72,261 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 9,38,933 ಜನರಿಗೆ ಮೊದಲ ಡೋಸ್ ಹಾಗೂ 8,33,328 ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 117 ದಿನಗಳಲ್ಲಿ 17,70,85,371 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
The Karnataka government Wednesday announced that it would temporarily suspend anti-Covid vaccination for people aged 18 to 44 from May 14.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm