ಬ್ರೇಕಿಂಗ್ ನ್ಯೂಸ್
13-05-21 01:39 pm Headline Karnataka News Network ಕರ್ನಾಟಕ
ಕಲಬುರಗಿ, ಮೇ 13 : ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್ (53) ಕೊರೊನೊ ಸೊಂಕಿಗೆ ಬಲಿಯಾಗಿದ್ದಾರೆ.
ವಾರದ ಹಿಂದೆ ಕೊರೊನೊ ಸೊಂಕಿಗೆ ಒಳಗಾಗಿದ್ದ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು.
ಕಳೆದ ಮೂರು ದಶಕದಿಂದ ಸಂಯುಕ್ತ ಕರ್ನಾಟಕದ ವರದಿಗಾರರಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಾ ಇತ್ತೀಚಿಗೆ ಸ್ಥಾನಿಕ ಸಂಪಾದಕರಾಗಿ ಬಡ್ತಿ ಹೊಂದಿದ್ದರು.
ಮೂರು ದಶಕಗಳಿಂದ ಹಲವು ಜನಪರ ವರದಿಗಳ ಮೂಲಕ ಸರ್ಕಾರದ ಗಮನ ಸೆಳೆಯುತ್ತಿದ್ದ ಕಾಗಲಕರ್ ಅವರ ಅಗಲುವಿಕೆಗೆ ಕಲಬುರಗಿ ಜಿಲ್ಲೆಯ ಸಂಸದರು, ಶಾಸಕರು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ತಮ್ಮ ಶೋಕ ವ್ಯಕ್ತಪಡಿಸಿದ್ದಾರೆ.
Kalburgi Samuktha Karnataka Senior Journalist Jayatirtha dies of covid 19.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
12-02-25 10:58 pm
Mangalore Correspondent
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
12-02-25 10:28 pm
Mangalore Correspondent
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm